Tuesday, March 31, 2026

After corona

ಶಾಲೆಗಳು ಓಪನ್ ಆಗುವ ಸಾಧ್ಯತೆ..

www.karnatakatv.netಕರ್ನಾಟಕ: ಮಹಾಮಾರಿ ಕೊರೊನಾ ದಿಂದ ಎಲ್ಲಾ ಶಾಲಾ ಕಾಲೇಜುಗಳು ಮುಚ್ಚಿ ಈಗ ೧೫ ತಿಂಗಳು ಕಳೆದಿವೆ ಹಾಗೆ ಈಗ ಕೊರೊನಾದ ಎರಡನೇ ಅಲೆಯ ಅಬ್ಬರ ಕಡಿಮೆಯಾಗುವ ಹಿನ್ನೆಲೆ ಶಾಲೆಗಳನ್ನು ಓಪೆನ್ ಮಾಡುವ ಸಾಧ್ಯತೆ ಇದೆ. ಗ್ರಾಮಿಣ ಭಾಗದ ವಿದ್ಯಾರ್ಥಿಗಳಿಗೆ ಸರಿಯಾದ ಶಿಕ್ಷಣ ದೊರೆಯದ ಕಾರಣ ಶಾಲೆಗಳನ್ನು ಆರಂಭಿಸಲು ಶಿಕ್ಷಣ ತಜ್ಞರು ಈ ತಿರ್ಮಾನ ತೆಗೆದುಕೊಂಡಿದ್ದಾರೆ...
- Advertisement -spot_img

Latest News

ಪ್ರಧಾನಿ ವಿರುದ್ಧ ವಾಟಾಳ್ ನಾಗರಾಜ್ ಈಡುಗಾಯಿ ಪ್ರತಿಭಟನೆ: ಸಿದ್ಧಗಂಗಾ ಶ್ರೀಗಳಿಗೆ ಭಾರತರತ್ನಕ್ಕಾಗಿ ಆಗ್ರಹ

Mandya News: ಮಂಡ್ಯದಲ್ಲಿ ವಾಟಾಳ್ ನಾಗರಾಜ್ ಈಡುಗಾಯಿ ಚಳುವಳಿ ನಡೆಸಿದ್ದು, ಈ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಈ ಪ್ರತಿಭಟನೆಗೆ ಕಾರಣವೇನೆಂದರೆ, ದೇಶದಲ್ಲಿ...
- Advertisement -spot_img