www.karnatakatv.netಕರ್ನಾಟಕ: ಮಹಾಮಾರಿ ಕೊರೊನಾ ದಿಂದ ಎಲ್ಲಾ ಶಾಲಾ ಕಾಲೇಜುಗಳು ಮುಚ್ಚಿ ಈಗ ೧೫ ತಿಂಗಳು ಕಳೆದಿವೆ ಹಾಗೆ ಈಗ ಕೊರೊನಾದ ಎರಡನೇ ಅಲೆಯ ಅಬ್ಬರ ಕಡಿಮೆಯಾಗುವ ಹಿನ್ನೆಲೆ ಶಾಲೆಗಳನ್ನು ಓಪೆನ್ ಮಾಡುವ ಸಾಧ್ಯತೆ ಇದೆ. ಗ್ರಾಮಿಣ ಭಾಗದ ವಿದ್ಯಾರ್ಥಿಗಳಿಗೆ ಸರಿಯಾದ ಶಿಕ್ಷಣ ದೊರೆಯದ ಕಾರಣ ಶಾಲೆಗಳನ್ನು ಆರಂಭಿಸಲು ಶಿಕ್ಷಣ ತಜ್ಞರು ಈ ತಿರ್ಮಾನ ತೆಗೆದುಕೊಂಡಿದ್ದಾರೆ...
ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...