Tuesday, March 31, 2026

after the news on karnataka tv

ಬೈ ಎಲೆಕ್ಷನ್ ಗೆದ್ದಿದ್ದೇವೆ, ಬಿಜೆಪಿ ಅವರಿಗೆ ಕಪಾಳ ಮೋಕ್ಷ ಮಾಡಿದ್ದಂತಾಗಿದೆ: ಸಚಿವ ಹೆಚ್.ಕೆ.ಪಾಟೀಲ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಸಚಿವ ಹೆಚ್.ಕೆ.ಪಾಟೀಲ್, ಯಲ್ಲಮ್ಮನ ಗುಡ್ಡ ದಕ್ಷಿಣ ಭಾರತದಲ್ಲಿ ಹೆಚ್ಚಿನ ಜನ ಬರುವ ಕ್ಷೇತ್ರ. ಪ್ರತಿ ವರ್ಷ ಸುಮಾರು 1.25 ಕೋಟಿ ಯಾತ್ರಿಗಳು ಬರ್ತಾರೆ. ಹೀಗಾಗಿ ಮೊನ್ನೆ ಮುಖ್ಯಮಂತ್ರಿ ಕರೆದುಕೊಂಡು ಬಂದು ಶಂಕು ಸ್ಥಾಪನೆ ಮಾಡಿದ್ವಿ. ಯಾತ್ರಿಗಳಿಗಾಗಿ ಸುಮಾರು 25 ಕೋಟಿಯ ಕಟ್ಟಡ ಉದ್ಘಾಟನೆ ಮಾಡಿದ್ವಿ. ಕೇಂದ್ರ ಪ್ರವಾಸೋದ್ಯಮ...

ಕನ್ನಡದ ನಟ ಎನ್.ಟಿ.ರಾಮಸ್ವಾಮಿ ಮೇಲೆ ಹೈದರಾಬಾದ್‌ನಲ್ಲಿ ಹಲ್ಲೆ..!

Movie News: ಸಿನಿಮಾದಲ್ಲಿ ವಿಲನ್ ಆಗಿ ಪಾತ್ರ ನಿರ್ವಹಿಸಿದಾಗ, ಅದರ ಪವರ್ ಹೇಗಿರುತ್ತೆ ಎಂದರೆ, ಕೆಲವರು ಅವರನ್ನು ನೋಡಿದ ತಕ್ಷಣ, ನೀನು ಮಾಡಿದ್ದು ಸರೀನಾ..? ಅಂತಾ ಪ್ರಶ್ನೆ ಕೇಳುವಂತಿರಬೇಕು. ಹಾಗೆ ಕೇಳಿದಾಗ, ನೀವು ವಿಲನ್ ಆಗಿ ಪಾತ್ರ ಮಾಡಿದ್ದು ಸಾರ್ಥಕ ಎನ್ನಬಹುದು. ಆದರೆ ವಿಲನ್ ಮಾಡಿದ ಪಾತ್ರ, ಎದುರಿಗೆ ಸಿಕ್ಕಾಗ ಸರಿಯಾಗಿ ಬಾರಿಸುತ್ತೇನೆ ಅನ್ನೋ...

ಅಮೇರಿಕಾದಲ್ಲಿ ಗಣೇಶೋತ್ಸವ ಆಚರಣೆ: ಸಂಪ್ರದಾಯ ಎತ್ತಿ ಹಿಡಿದ ದಂಪತಿ

Hubli News: ಹುಬ್ಬಳ್ಳಿ: ಭಾರತೀಯ ಪರಂಪರೆಯಲ್ಲಿ ಗಣೇಶೋತ್ಸವ ಅಂದರೆ ನಿಜಕ್ಕೂ ಅದೊಂದು ಮಹತ್ವದ ಹಬ್ಬವಾಗಿದೆ. ಈ ನಿಟ್ಟಿನಲ್ಲಿ ವಿದೇಶದಲ್ಲಿಯೂ ಕೂಡ ಹುಬ್ಬಳ್ಳಿಯ ದಂಪತಿ ಮನೆಯಲ್ಲಿ ಗಣಪತಿ ಪ್ರತಿಷ್ಠಾಪನೆ ಮಾಡುವ ಭಾರತೀಯ ಸಂಸ್ಕೃತಿಯನ್ನು ವಿದೇಶದಲ್ಲಿಯೂ ಪಸರಿಸುವಂತೆ ಮಾಡಿದ್ದಾರೆ. https://youtu.be/YhqpSGXgxxw ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಮಣಕವಾಡದ ಶಶಿ ಚಾಕಲಬ್ಬಿ, ಸಾನ್ವಿ ಚಾಕಲಬ್ಬಿ ಎಂಬುವವರೇ ಅಮೇರಿಕಾದ ಸ್ಯಾನ್-ಡಿಯಾಗೋ ನಲ್ಲಿ ಗಣಪತಿ...

ಕರ್ನಾಟಕ ಟಿವಿಯಲ್ಲಿ ಸುದ್ದಿಯಾದ ತಕ್ಷಣವೇ ಎಚ್ಚೆತ್ತುಕೊಂಡ ಗ್ರಾಮ ಪಂಚಾಯತಿ

www.karnatakatv.net : ಬೈಲಹೊಂಗಲ:  ಪುಟ್ಟ ಮಕ್ಕಳು ಓಡಾಡುವ ಸ್ಥಳದಲ್ಲಿ ಬೃಹತಾಕಾರದ ತೆಗ್ಗು ಗುಂಡಿ ಎಚ್ಚೆತುಕೊಳ್ಳದ ಪಂಚಾಯತಿ ಅಧಿಕಾರಿಗಳು. ಎಂದು ಕರ್ನಾಟಕ ಟಿವಿಯಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತುಕೊಂಡು ಗುಂಡಿ ಮುಚ್ಚಿಸಿದ ಗ್ರಾಮ ಪಂಚಾಯತಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದಲ್ಲಿ ಸತತವಾಗಿ 4 ದಿನಗಳಿಂದ ಸುರಿದ ಧಾರಾಕಾರಾ ಮಳೆಗೆ ಸಿಸಿ ರಸ್ತೆ ಕುಸಿದು ಬಿದ್ದಿದ್ದರೂ ಸಹ  ಎಚ್ಚೆತ್ತುಕ್ಕೊಳ್ಳದ...
- Advertisement -spot_img

Latest News

Bagalakote: ಉಪಚುನಾವಣೆಯ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ವಾತಾವರಣ ಪೂರಕವಾಗಿದೆ: CM Siddaramaiah

Bagalakote News: ಈ ಬಾರಿ ಬಾಗಲಕೋಟೆ ಉಪಚುನಾವಣೆಗೆ ಸಿಎಂ ಸಿದ್ದರಾಮಯ್ಯ 5 ದಿನ ಪ್ರಚಾರ ಮಾಡಲಿದ್ದು, ಇಂದು ಕೂಡ ಪ್ರಚಾರ ಮುಂದುವರೆದಿದೆ. ಪ್ರಚಾರಕ್ಕೂ ಮುನ್ನ ಮಾಧ್ಯಮದ ಜತೆ...
- Advertisement -spot_img