Saturday, August 22, 2026

Afzalpur

ಲಂಚ ಪಡೆಯುವಾಗ ಸಿಕ್ಕಿ ಬಿದ್ದ ಗ್ರಾಮ ಲೆಕ್ಕಿಗ!

https://www.youtube.com/watch?v=-0K2AS7s79Q ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ತಹಶೀಲ್ದಾರ್​ ಕಚೇರಿ ಆವರಣದಲ್ಲಿ ಗ್ರಾಮ ಲೆಕ್ಕಿಗ ಐದು ಸಾವಿರ ರೂಪಾಯಿ ಲಂಚ ಪಡೆಯುವಾಗ ಎಸಿಬಿ ಅಧಿಕಾರಿಗಳು ದಾಳಿ ಮಾಡಿ ಬಂಧಿಸಿದ್ದಾರೆ. ಜಮೀನು ಮ್ಯುಟೇಷನ್​​​​​​​ಗಾಗಿ ಫೋನ್ ಪೇ ಮೂಲಕ ಲಂಚ ಪಡೆಯುತಿದ್ದ ಗ್ರಾಮ ಲೆಕ್ಕಿಗನನ್ನ ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಅಫಜಲಪುರ ತಾಲೂಕಿನ ಹಿರೇಜೇವರ್ಗಿ ಗ್ರಾಮ ಲೆಕ್ಕಿಗ ಮಹಾಬಲೇಶ್ವರ ಕುಂಬಾರ ಬಲೆಗೆ ಬಿದ್ದ...

ಭೀಮಾ ತೀರದಲ್ಲಿ ಎಸ್ಪಿ ಇಶಾ ಪಂತ್‌ರಿಂದ ರೌಡಿ ಪರೇಡ್!

https://www.youtube.com/watch?v=4ky9cCrfRtQ ರೌಡಿಗಳ ಚಲನ ವಲನದ ಮೇಲೆ ಪೊಲೀಸರು ನಿಗಾ ಇಡುತ್ತಾರೆ. ಸಾರ್ವಜನಿಕರಿಂದ ದೂರು ಬಂದರೆ ಮುಲಾಜಿಲ್ಲದೇ ಕಾನೂನು ರೀತಿಯಲ್ಲಿ ಕ್ರಮ ಕಟ್ಟಿಟ್ಟ ಬುತ್ತಿ ಎಂದು ಎಸ್ಪಿ ಇಶಾ ಪಂತ್ ರೌಡಿಗಳಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ. ರಕ್ತಸಿಕ್ತ ಚರಿತ್ರೆ ಸಾರಿದ ಭೀಮಾ ತೀರದಲ್ಲಿ ಪ್ರಥಮ ಬಾರಿಗೆ ಎಸ್ಪಿ ಇಶಾ ಪಂತ್ ರೌಡಿ ಪರೇಡ್ ನಡೆಸುವ ಮೂಲಕ ಪುಡಾರಿಗಳಿಗೆ ಖಡಕ್...
- Advertisement -spot_img

Latest News

ಬಿಜೆಪಿಗರಿಗೆ ಜನರ ಸಂಕಷ್ಟಕ್ಕಿಂತ ಸದನದಲ್ಲಿ ರಾಜಕೀಯ ಗದ್ದಲವೇ ಪ್ರತಿಷ್ಟೆಯಾಗಿರುವುದು ನಾಚಿಕೆಗೇಡು: ಹರಿಪ್ರಸಾದ್

Political News: ವಿಧಾನಸಭೆ ಅಧಿವೇಶನದಲ್ಲಿ ಜನರ ಸಮಸ್ಯೆಗಳ ಬಗ್ಗೆ ಚರ್ಚಿಸುವುದನ್ನು ಬಿಟ್ಟು, ಗದ್ದಲ ಮಾಡುವುದೇ ಹೆಚ್ಚು ಎಂದು ಕೆಪಿಎಸ್‌ಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿ.ನಾಗೇಂದ್ರಗೆ ಸಚಿವ...
- Advertisement -spot_img