www.karnatakatv.net : ಗುಂಡ್ಲುಪೇಟೆ : ಕೇರಳದಿಂದ ಆಗಮಿಸುವ ಕೆಲ ಪ್ರಯಾಣಿಕರು ರಾಜ್ಯದೊಳಗೆ ಪ್ರವೇಶಿಸಲು ನಕಲಿ ಆರ್ ಟಿಪಿಸಿಆರ್ ವರದಿಯನ್ನು ತರುತ್ತಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿದೆ. ಇಂತಹವರ ವಿರುದ್ದ ಕೂಡಲೇ ಕ್ರಮಿನಲ್ ಮೊಕದ್ದಮೆ ದಾಖಲಿಸುವ ಜೊತೆಗೆ ಅವರ ವಾಹನಗಳನ್ನು ಸ್ಥಳದಲ್ಲಿಯೇ ಜಪ್ತಿ ಮಾಡಬೇಕೆಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಜಿಲ್ಲಾಡಳಿತ ಹಾಗೂ ಪೊಲೀಸರಿಗೆ...