Monday, June 15, 2026

against rtpcr fake report

ಆರ್ ಟಿಪಿಸಿಆರ್ ನಕಲಿ ವರದಿ ತರುವವರ ವಿರುದ್ದ ಕಠಿಣ ಕ್ರಮಕೈಗೊಳ್ಳಿ : ಸಹಕಾರ ಸಚಿವ ಸೋಮಶೇಖರ್

www.karnatakatv.net : ಗುಂಡ್ಲುಪೇಟೆ : ಕೇರಳದಿಂದ ಆಗಮಿಸುವ ಕೆಲ ಪ್ರಯಾಣಿಕರು ರಾಜ್ಯದೊಳಗೆ ಪ್ರವೇಶಿಸಲು ನಕಲಿ ಆರ್ ಟಿಪಿಸಿಆರ್ ವರದಿಯನ್ನು ತರುತ್ತಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿದೆ. ಇಂತಹವರ ವಿರುದ್ದ ಕೂಡಲೇ ಕ್ರಮಿನಲ್ ಮೊಕದ್ದಮೆ ದಾಖಲಿಸುವ ಜೊತೆಗೆ ಅವರ ವಾಹನಗಳನ್ನು ಸ್ಥಳದಲ್ಲಿಯೇ ಜಪ್ತಿ ಮಾಡಬೇಕೆಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಜಿಲ್ಲಾಡಳಿತ ಹಾಗೂ ಪೊಲೀಸರಿಗೆ...
- Advertisement -spot_img

Latest News

News: ಹುಬ್ಬಳ್ಳಿ–ಚಿಕ್ಕಮಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭ

News: ಹುಬ್ಬಳ್ಳಿಯಿಂದ ಚಿಕ್ಕಮಗಳೂರಿಗೆ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು ನೈಋತ್ಯ ರೈಲ್ವೆ ಇಲಾಖೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ಆರಂಭಿಸಿದೆ. ರೈಲು ಸಂಖ್ಯೆ 07341 ಹುಬ್ಬಳ್ಳಿಯಿಂದ ಜೂನ್...
- Advertisement -spot_img