ಬೆಂಗಳೂರು: ಅಖಿಲ ಭಾರತ ಅಗರಬತ್ತಿ ಉತ್ಪಾದನಾ ಸಂಘವು ನಗರದಲ್ಲಿ ಮೂರು ದಿನಗಳ ‘ಅಗರಬತ್ತಿ ಎಕ್ಸ್ ಪೋ’ ಗೆ ಗುರುವಾರ ಚಾಲನೆ ನೀಡಿದೆ. ಸಾಂಪ್ರಾದಾಯಿಕ ಆಧುನಿಕ ಎಂಬ ವಿಷಯದ ಸುತ್ತ ಪರಿಕಲ್ಪನೆಗೊಂಡ ಈ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು. ಇಲ್ಲಿ ದೇಶಾದ್ಯಂತ ಮತ್ತು ಯುರೋಪಿಯನ್ ದೇಶಗಳಿಂದ 170ಕ್ಕೂ ಹೆಚ್ಚು ಪ್ರದರ್ಶಕರು ಭಾಗಿಯಾಗಲಿದ್ದಾರೆ.
ಮಲೇಷ್ಯಾದ ನೂತನ ಪ್ರಧಾನಿ...
ದೆಹಲಿಯಲ್ಲಿ ಯುವಕರು ಮತ್ತು ವಿದ್ಯಾರ್ಥಿಗಳ ಮೇಲೆ ನಡೆದಿರುವ ದೌರ್ಜನ್ಯದ ವಿರುದ್ಧ ಈಗ ರಾಜ್ಯದಲ್ಲೂ ಆಕ್ರೋಶದ ಬೆಂಕಿ ಹೊತ್ತಿ ಉರಿಯುತ್ತಿದೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಚಿವ...