ಅಗರ್ತಲಾ: ನಾಲ್ಕು ಜನ ತೃತೀಯ ಲಿಂಗಿಗಳನ್ನು ಬಂಧಿಸಿದ ಪೊಲೀಸರು, ಅವರು ತೃತೀಯ ಲಿಂಗಿಗಳು ಹೌದೋ ಅಲ್ಲವೋ ಎಂದು ಸಾಬೀತುಪಡಿಸಲು ಆ ನಾಲ್ವರನ್ನು ವಿವಸ್ತ್ರಗೊಳಿಸಿದ್ದರೆಂದು ಆರೋಪಿಸಲಾಗಿದೆ. ಅರೆಸ್ಟ್ ಆದ ನಾಲ್ವರಲ್ಲಿ ಒಬ್ಬರು ಈ ಬಗ್ಗೆ ಮತ್ತೊಂದು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಅಲ್ಲದೇ, ಅವರು ಧರಿಸುವ ಬಟ್ಟೆ ಬಗ್ಗೆಯೂ ವಿರೋಧ ಪಡಿಸಿದ್ದು, ಇನ್ನು ಮುಂದೆ ಅವರು...
Tumakuru News: ತುಮಕೂರು: ಬೈಕ್ ನಿಯಂತ್ರಣ ತಪ್ಪಿ ಬಿದ್ದು ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
ಹೆಬ್ಬೂರು ಬಳಿಯ ರಂಗನಾಥಪುರ ಗ್ರಾಮದ ಪ್ರಸಾದ್(20) ಮತ್ತು...