ಅಗರ್ತಲಾ: ನಾಲ್ಕು ಜನ ತೃತೀಯ ಲಿಂಗಿಗಳನ್ನು ಬಂಧಿಸಿದ ಪೊಲೀಸರು, ಅವರು ತೃತೀಯ ಲಿಂಗಿಗಳು ಹೌದೋ ಅಲ್ಲವೋ ಎಂದು ಸಾಬೀತುಪಡಿಸಲು ಆ ನಾಲ್ವರನ್ನು ವಿವಸ್ತ್ರಗೊಳಿಸಿದ್ದರೆಂದು ಆರೋಪಿಸಲಾಗಿದೆ. ಅರೆಸ್ಟ್ ಆದ ನಾಲ್ವರಲ್ಲಿ ಒಬ್ಬರು ಈ ಬಗ್ಗೆ ಮತ್ತೊಂದು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಅಲ್ಲದೇ, ಅವರು ಧರಿಸುವ ಬಟ್ಟೆ ಬಗ್ಗೆಯೂ ವಿರೋಧ ಪಡಿಸಿದ್ದು, ಇನ್ನು ಮುಂದೆ ಅವರು...
Haveri News: ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಮಾನೆ ಅವರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರನ್ನಾಗಿ ಶ್ರೀನಿವಾಸ್...