Friday, December 26, 2025

agent movie

‘ಅಪ್ಪು ಸರ್‌ಗೋಸ್ಕರ ನಾವು ರಾ ಏಜೆಂಟ್ ಸಿನಿಮಾ ಕಥೆ ರೆಡಿ ಮಾಡಿದ್ವಿ..’

https://youtu.be/5JXGLNk_RIw ಪೈಲ್ವಾನ್ ಚಿತ್ರದ ನಿರ್ದೇಶನ ಮಾಡಿ ನಿರ್ದೇಶಕ ಕೃಷ್ಣ ಮತ್ತು ಸ್ವಪ್ನಾ ಉತ್ತಮ ಯಶಸ್ಸನ್ನ ಕಂಡಿದ್ರು. ಈ ಪಯಣವನ್ನ ಮುಂದುವರಿಸಬೇಕು ಅಂತಾ, ಪುನೀತ್ ಸರ್‌ಗಾಗಿ ಕಥೆ ಬರೆದಿದ್ದರು. ಆದ್ರೆ ದುರಾದೃಷ್ಟವಶಾತ್ ಅದು ಸಾಧ್ಯವಾಗಲಿಲ್ಲ. ಈ ಬಗ್ಗೆ ಸ್ವಪ್ನಾ ಕೃಷ್ಣ ಮಾತನಾಡಿದ್ದಾರೆ. ಸ್ವಪ್ನಾ ಕೃಷ್ಣ ಮತ್ತು ನಿರ್ದೇಶಕ ಕೃಷ್ಣ ಪುನೀತ್ ರಾಜ್‌ಕುಮಾರ್‌ಗೋಸ್ಕರ ರಾ ಏಜೆಂಟ್ ಕಥೆ ರೆಡಿ ಮಾಡಿದ್ದರು....
- Advertisement -spot_img

Latest News

Mandya: ದೇಗುಲ ನಿರ್ಮಾಣಕ್ಕೆ ಜಾಗ ಗುರುತಿಸಿಕೊಟ್ಟ ಚಿಕ್ಕರಸಿಕೆರೆ ಬಸಪ್ಪ

Mandya News: ಮಂಡ್ಯ: ಮಂಡ್ಯದ ಮದ್ದೂರಿನ ಅವ್ವೇರಹಳ್ಳಿ ಗ್ರಾಮದಲ್ಲಿ ಚಿಕ್ಕರಸಿಕೆರೆ ಬಸಪ್ಪ ಪವಾಡ ಮಾಡಿದ್ದು, ಮಾಯಮ್ಮ ದೇಗುಲ ನಿರ್ಮಾಣಕ್ಕೆ ಜಾಗ ಗುರ್ತಿಸಿಕೊಟ್ಟಿದೆ. ಚಿಕ್ಕರಸಿಕೆರೆ ಬಸಪ್ಪ ಅಂದ್ರೆ, ಬಸವ. ಈತನನ್ನು...
- Advertisement -spot_img