Friday, August 7, 2026

agents

ಕಾರ್ಮಿಕ ಇಲಾಖೆಯಲ್ಲಿ ಏಜೆಂಟರ್ ಹಾವಳಿ: ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್…!

www.karnatakatv.net : ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಕಲಘಟಗಿಯ ಕಾರ್ಮಿಕ ಇಲಾಖೆಯಲ್ಲಿ ಏಜೆಂಟರ ಹಾವಳಿ ಹೆಚ್ಚಾಗಿದ್ದು, ಕಾರ್ಮಿಕ‌ ಇಲಾಖೆ ಕಾರ್ಡ್ ಮಾಡಿಸಿಕೊಡಲು ಒನ್ ಟು ಡಬಲ್ ಹಣ ವಸೂಲಿ ಮಾಡಲಾಗುತ್ತಿದೆ ಎಂದು ಸಾರ್ವಜನಿಕರೊಬ್ಬರು ಕಾರ್ಮಿಕರಿಂದ ಹಣ ವಸೂಲಿ ಮಾಡುತ್ತಿರುವ ವಿಡಿಯೋ ಮೊಬೈಲ್‌ನಲ್ಲಿ ಸೆರೆ ಹಿಡಿದು ಮಾಧ್ಯಮಕ್ಕೆ ನೀಡಿದ್ದಾರೆ. ಹೌದು.. ಹಣ ವಸೂಲಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್...
- Advertisement -spot_img

Latest News

ಸಚಿವ ಸ್ಥಾನ ಕೈತಪ್ಪಿದ ಬಗ್ಗೆ ವಿಜಯನಗರ ಶಾಸಕ ಎಂ. ಕೃಷ್ಣಪ್ಪ ಪ್ರತಿಕ್ರಿಯೆ: “ಮಿಸ್ಟೇಕ್ ಆಗಿದೆ, ಮುಂದಿನ ಬಾರಿ ಅವಕಾಶ ನೀಡುವುದಾಗಿ ನಾಯಕರು ಭರವಸೆ ನೀಡಿದ್ದಾರೆ”

ಬೆಂಗಳೂರು, ಆಗಸ್ಟ್ 7: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ತಮ್ಮ ಹೆಸರು ಕೈತಪ್ಪಿದ ಹಿನ್ನೆಲೆಯಲ್ಲಿ ವಿಜಯನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಂ. ಕೃಷ್ಣಪ್ಪ ಮೊದಲ ಬಾರಿಗೆ...
- Advertisement -spot_img