Thursday, June 25, 2026

Agni Sreedhar

ಇಂಟ್ರೆಸ್ಟಿಂಗ್ ಸ್ಟೋರಿ : ಡಿಕೆಶಿ ರಾಜಕಾರಣದ ಆ ದಿನಗಳು..!

ಡಿಕೆ ಶಿವಕುಮಾರ್ ಡಿಕೆ ಶಿವಕುಮಾರ್ ಡಿಕೆ ಶಿವಕುಮಾರ್.. ಹೌದು ಇಡೀ ದೇಶಾದ್ಯಂತ ಇಂದು ಕೇಳಿ ಬರ್ತಿರುವ ಹೆಸರು ಇದೊಂದೆ. ಯಾಕಂದ್ರೆ  ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಡಿಕೆಶಿಯನ್ನ ಇಡಿ ಅಧಿಕಾರಿಗಳು ಹಿಡಿದು ತನಿಖೆಗೆ ಒಳಪಡಿಸಿದ್ದಾರೆ. ಒಂದು ಕಾಲದಲ್ಲಿ ಒಂದೊತ್ತು ಊಟಕ್ಕೂ ಕಷ್ಟಪಟ್ಟಿದ್ರು. 35 ವರ್ಷಗಳ ಹಿಂದೆ ಡಿಕೆಶಿವಕುಮಾರ್ ಬೆಂಗಳೂರಿನಲ್ಲಿ ಇರಲು ಜಾಗವಿಲ್ಲದೆ ಪಡಬಾರದ ಕಷ್ಟಪಟ್ಟಿದ್ದಾರೆ.. ರಾಜಕಾರಣದ ಆರಂಭದ ದಿನದಿಂದಲೂ ಚಾಣಕ್ಯನ ತಂತ್ರ...
- Advertisement -spot_img

Latest News

Yallapura News: ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಶಾಸಕ ಶಿವರಾಮ್ ಹೆಬ್ಬಾರ್

Yallapura News: ಯಲ್ಲಾಪುರ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ, ವಿವಾದಾತ್ಮಕ ಹಾಗೂ ಬೇಜವಾಬ್ದಾರಿ ಹೇಳಿಕೆಗಳಿಂದಲೇ ಗುರುತಿಸಿಕೊಂಡಿರುವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣ ರಾಜಕೀಯ ದಿವಾಳಿತನಕ್ಕೆ...
- Advertisement -spot_img