Monday, March 30, 2026

agnihothra homa

ಅಗ್ನಿಹೋತ್ರ ಹೋಮದ ಮಹತ್ವ: ಯಾಕೆ ಈ ಹೋಮ ಮಾಡಬೇಕು..?

ಗಣಹೋಮ, ಚಂಡಿಕಾ ಹೋಮ, ಹೀಗೆ ಇತ್ಯಾದಿ ಹೋಮಗಳ ಬಗ್ಗೆ ನಾವು ಕೇಳಿದ್ದೇವೆ. ಇಂದು ನಾವು ಅಗ್ನಿಹೋತ್ರ ಹೋಮ ಅಂದ್ರೇನು..? ಯಾಕೆ ಇದನ್ನ ಮಾಡಲಾಗುತ್ತದೆ..? ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಯಾವುದಾದರೂ ಪೂಜೆ ಮಾಡಿದ ಮೇಲೆ ನೈವೇದ್ಯಕ್ಕಿಟ್ಟ ಪ್ರಸಾದವನ್ನ ನಾವು ತಿನ್ನುತ್ತೇವೆ. ತೆಂಗಿನಕಾಯಿಯನ್ನ ಅಡುಗೆಗೆ ಬಳಸುತ್ತೇವೆ. ಆದ್ರೆ ಯಜ್ಞ, ಹೋಮ ಹವನಗಳಲ್ಲಿ ಎಲ್ಲವನ್ನೂ ಅಗ್ನಿಗೇ ಅರ್ಪಿಸುತ್ತೇವೆ. ಹೋಮವೆಂದರೆ...
- Advertisement -spot_img

Latest News

ಮಂಡ್ಯ ಜನರಿಗೆ ಗೂಡ್ ನ್ಯೂಸ್; ಆಸ್ತಿ ತೆರಿಗೆಯಲ್ಲಿ 5% ರಿಯಾಯಿತಿ!

2026–27ನೇ ಸಾಲಿನ ಆಸ್ತಿ ತೆರಿಗೆ ಪಾವತಿಗೆ ಸಂಬಂಧಿಸಿದಂತೆ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳು ಮಹತ್ವದ ಪ್ರಕಟಣೆ ಹೊರಡಿಸಿವೆ. ಏಪ್ರಿಲ್ 30ರೊಳಗಾಗಿ ಆಸ್ತಿ ತೆರಿಗೆ ಪಾವತಿಸುವ ನಾಗರಿಕರಿಗೆ...
- Advertisement -spot_img