Wednesday, March 12, 2025

agniveer

ರಾಜ್ಯಕ್ಕೆ ಕೀರ್ತಿ ತಂದ ಮಾಜಿ ಗ್ರಾ.ಪಂ ಅಧ್ಯಕ್ಷೆಯ ಮಗ

Dharwad News: ಧಾರವಾಡ : ಧಾರವಾಡ ಜಿಲ್ಲೆಯ ಮಾಜಿ ಗ್ರಾ.ಪಂ ಅಧ್ಯಕ್ಷೆಯ ಮಗನೊಬ್ಬ ರಾಜ್ಯಕ್ಕೆ ಕೀರ್ತಿ ತಂದಿದ್ದಾನೆ.‌ ಅಗ್ನಿವೀರ ಯೋಧನಾಗಿ ಉತ್ತರಪ್ರದೇಶದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ಮೊದಲ ಪರೆಡ ಕಮಾಂಡರ್ ಎನ್ನುವ ಹೆಗ್ಗಳಿಕೆಗೆ ಧಾರವಾಡ ಜಿಲ್ಲೆಯ ಯೋಧ ಕಾಸೀಮ ಕುತುಬುದ್ದೀನ ಭಾವಿಮನಿ ಪಾತ್ರನಾಗಿದ್ದಾನೆ. ಇವರು ಧಾರವಾಡ ತಾಲೂಕಿನ ಯಾದವಾಡ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಚಾದಂಬಿ ಭಾವಿಮನಿ...
- Advertisement -spot_img

Latest News

ಹುಬ್ಬಳ್ಳಿಯಲ್ಲಿ ಆಹಾರ ಇಲಾಖೆ ಅಧಿಕಾರಿಗಳ ಸೋಗಿನಲ್ಲಿ ಬಂದ ಖದೀಮರು ಪೊಲೀಸರ ವಶಕ್ಕೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನಕಲಿ ಅಧಿಕಾರಿಗಳ ಹಾವಳಿ ಹೆಚ್ಚಾಗಿದ್ದು, ಆಹಾರ ಇಲಾಖೆ ಅಧಿಕಾರಿಗಳ ಸೋಗಿನಲ್ಲಿ ಬಂದು ಖದೀಮರು ವಸೂಲಿ ಮಾಡುವ ದಂಧೆ ಶುರು ಮಾಡಿದ್ದರು....
- Advertisement -spot_img