Friday, December 26, 2025

agniveer

ರಾಜ್ಯಕ್ಕೆ ಕೀರ್ತಿ ತಂದ ಮಾಜಿ ಗ್ರಾ.ಪಂ ಅಧ್ಯಕ್ಷೆಯ ಮಗ

Dharwad News: ಧಾರವಾಡ : ಧಾರವಾಡ ಜಿಲ್ಲೆಯ ಮಾಜಿ ಗ್ರಾ.ಪಂ ಅಧ್ಯಕ್ಷೆಯ ಮಗನೊಬ್ಬ ರಾಜ್ಯಕ್ಕೆ ಕೀರ್ತಿ ತಂದಿದ್ದಾನೆ.‌ ಅಗ್ನಿವೀರ ಯೋಧನಾಗಿ ಉತ್ತರಪ್ರದೇಶದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ಮೊದಲ ಪರೆಡ ಕಮಾಂಡರ್ ಎನ್ನುವ ಹೆಗ್ಗಳಿಕೆಗೆ ಧಾರವಾಡ ಜಿಲ್ಲೆಯ ಯೋಧ ಕಾಸೀಮ ಕುತುಬುದ್ದೀನ ಭಾವಿಮನಿ ಪಾತ್ರನಾಗಿದ್ದಾನೆ. ಇವರು ಧಾರವಾಡ ತಾಲೂಕಿನ ಯಾದವಾಡ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಚಾದಂಬಿ ಭಾವಿಮನಿ...
- Advertisement -spot_img

Latest News

ರೂಪ ಐಯ್ಯರ್ ಟಿಕೆಟ್ ಗೋಸ್ಕರ ಲಾಬಿ ಮಾಡಿದ್ರಾ?: Roopa Iyer Podcast

Sandalwood: ನಟಿ, ನಿರ್ಮಾಪಕಿ, ನಿರ್ದೇಶಕಿ, ವಿಶೇಷಚೇತನ ಮಕ್ಕಳಿಗಾಗಿ ಆಶ್ರಮ ನಡೆಸುವ ನಾಯಕಿ, ರಾಜಕಾರಣಿ ಹೀಗೆ ಈ ಎಲ್ಲಾ ಪಾತ್ರವನ್ನು ನಿಜ ಜೀವನದಲ್ಲಿ ನಿಭಾಯಿಸುತ್ತಿರುವವರು ಅಂದ್ರೆ ಅದು...
- Advertisement -spot_img