Tuesday, May 26, 2026

Agniveer Death Punjab

ಸರ್ಕಾರಿ ಗೌರವಗಳೊಂದಿಗೆ ಐಗಳಿ ಯೋಧನಿಗೆ ವಿದಾಯ!

ಪಂಜಾಬ್ ರಾಜ್ಯದಲ್ಲಿ ಸೇವೆ ಸಲ್ಲಿಸುತ್ತಿದ್ದಾಗ, ಹೃದಯಾಘಾತದಿಂದ ಬೆಳಗಾವಿ ಜಿಲ್ಲೆಯ ಐಗಳಿ ಗ್ರಾಮದ ಯೋಧ ಮೃತಪಟ್ಟಿದ್ರು. ಅಗ್ನಿವೀರ ಯೋಧ ಕಿರಣರಾಜ ಕೇದಾರಿ ತೆಲಸಂಗ ಅಂತ್ಯಕ್ರಿಯೆ, ಸಕಲ ಸರ್ಕಾರಿ ಗೌರವಗಳೊಂದಿಗೆ ಸ್ವಗ್ರಾಮದಲ್ಲಿ ನೆರವೇರಿದೆ. ಆಗಸ್ಟ್‌ 5ರಂದು ಪಂಜಾಬ್ ಮಿಲಟರಿ ಯೂನಿಟ್‌ದಲ್ಲಿ ಓಟದ ಸ್ಪರ್ಧೆಯಲ್ಲಿ ಭಾಗವಹಿಸಿದ್ರು. ಆ ವೇಳೆ ಯೋಧ ಕಿರಣರಾಜ್ ಹೃದಯಾಘಾತದಿಂದ ನಿಧನ ಹೊಂದಿದ್ದರು. ಮೃತರ ಪಾರ್ಥಿವ ಶರೀರವು...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img