Wednesday, August 26, 2026

agniveer

ರಾಜ್ಯಕ್ಕೆ ಕೀರ್ತಿ ತಂದ ಮಾಜಿ ಗ್ರಾ.ಪಂ ಅಧ್ಯಕ್ಷೆಯ ಮಗ

Dharwad News: ಧಾರವಾಡ : ಧಾರವಾಡ ಜಿಲ್ಲೆಯ ಮಾಜಿ ಗ್ರಾ.ಪಂ ಅಧ್ಯಕ್ಷೆಯ ಮಗನೊಬ್ಬ ರಾಜ್ಯಕ್ಕೆ ಕೀರ್ತಿ ತಂದಿದ್ದಾನೆ.‌ ಅಗ್ನಿವೀರ ಯೋಧನಾಗಿ ಉತ್ತರಪ್ರದೇಶದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ಮೊದಲ ಪರೆಡ ಕಮಾಂಡರ್ ಎನ್ನುವ ಹೆಗ್ಗಳಿಕೆಗೆ ಧಾರವಾಡ ಜಿಲ್ಲೆಯ ಯೋಧ ಕಾಸೀಮ ಕುತುಬುದ್ದೀನ ಭಾವಿಮನಿ ಪಾತ್ರನಾಗಿದ್ದಾನೆ. ಇವರು ಧಾರವಾಡ ತಾಲೂಕಿನ ಯಾದವಾಡ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಚಾದಂಬಿ ಭಾವಿಮನಿ...
- Advertisement -spot_img

Latest News

Sandalwood: ಟಾಕ್ಸಿಕ್ ರಿಲೀಸ್‌ಗೂ ಮುನ್ನ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್

Sandalwood: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್ ನಾಳೆ ರಿಲೀಸ್ ಆಗಲಿದೆ. ಹಾಗಾಗಿ ಮೂವಿ ರಿಲೀಸ್‌ಗೂ ಮುನ್ನ ಯಶ್ ಧರ್ಮಸ್ಥಳಕ್ಕೆ ಬಂದು ಶ್ರೀ...
- Advertisement -spot_img