Tuesday, March 10, 2026

#Agricultral minister

ಪತ್ನಿಯನ್ನೇ ಬಿಟ್ಟು ಬಂದ ಕೇಂದ್ರ ಸಚಿವ : ಮಂತ್ರಿಯ ಮರೆಗುಳಿತನಕ್ಕೆ ಜನರೇ ಶಾಕ್!

ನವದೆಹಲಿ : ಗಣ್ಯರು, ರಾಜಕೀಯ ನಾಯಕರಿಗೆ ಭದ್ರತೆ ಅಧಿಕವಾಗಿರುತ್ತದೆ. ಹಲವು ರೀತಿಯ ಕಾರಣಗಳಿಗಾಗಿ ಅವರು ಪ್ರಯಾಣಿಸುವ ಮಾರ್ಗದಲ್ಲಿ ಬದಲಾವಣೆಗಳನ್ನು ಮಾಡಲಾಗುತ್ತದೆ. ಅಲ್ಲದೆ ವಿವಿಐಪಿಗಳದ್ದು ಅವಸರದ ಜೀವನವಾಗಿರುತ್ತದೆ. ಒಂದು ಕಾರ್ಯಕ್ರಮದ ಬಳಿಕ ಇನ್ನೊಂದು ಸಭೆ, ಸಮಾರಂಭಗಳಲ್ಲಿ ಭಾಗವಹಿಸಬೇಕಿರುತ್ತದೆ. ಹೀಗಾಗಿ ಗಡಿಬಿಡಿಯ ಬದುಕಿಗೆ ಒಗ್ಗಿರುತ್ತಾರೆ. ಆದರೆ ಕೆಲವೊಂದು ತಮ್ಮದೇ ಲೋಕದಲ್ಲಿರುವ ರಾಜಕಾರಣಿಗಳು ತಮ್ಮ ಜೊತೆಗಿದ್ದವರನ್ನೇ ಮರೆತು ಬಿಡುತ್ತಾರೆ. ಇದೇ...

Dharwad: ಓದುವ ವಯಸ್ಸಿನಲ್ಲೇ ಕೃಷಿ ಮೇಲೆ ಹೆಚ್ಚಿನ ಆಸಕ್ತಿ ಹೊಂದಿದ್ದ ಸಿಎಂ

 ಧಾರವಾಡ: ವಿದ್ಯಾಕಾಶಿ ಇಂದಿನಿಂದ 4ದಿನಗಳ ಕಾಲ ಕೃಷಿ ಜಾತ್ರೆಗೆ ಸಾಕ್ಷಿಯಾಗಲಿದೆ..ಧಾರವಾಡದ ಕೃಷಿ ವಿವಿಯಲ್ಲಿ ಆರಂಭವಾಗಿರುವ ಕೃಷಿ ಮೇಳ ಉತ್ತರ ಕರ್ನಾಟಕ ಭಾಗ ಸೇರಿದಂತೆ ರಾಜ್ಯದ ರೈತರಿಗೆ ಅನುಕೂಲವಾಗಲಿದೆ. ಇಂದಿನಿಂದ ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ನಾಲ್ಕು ದಿನಗಳ ಕಾಲ ನಡೆಯಲಿರುವ ಕೃಷಿ ಮೇಳದ ಫಲಪುಷ್ಪ ಪ್ರದರ್ಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.ಕೃಷಿ ವಿಶ್ವವಿದ್ಯಾಲಯದ ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ...
- Advertisement -spot_img

Latest News

Health Tips: ವೈದ್ಯರಿಗೆ 7 ತರಹದ ಶಾಪ? ಅಲೋಪತಿ ಅಂಥ ಯಾಕ್ ಹೇಳ್ತಾರೆ.?

Health Tips: ವೈದ್ಯರಾಗಿರುವ ಡಾ.ಪ್ರಕಾಶ್ ರಾವ್ ಅವರು ವೈದ್ಯರಿಗಿರುವ 7 ತರಹದ ಶಾಪಗಳ ಬಗ್ಗೆ ಕುತೂಹಲಕಾರಿ ಮಾಹಿತಿ ನೀಡಿದ್ದಾರೆ. https://youtu.be/3KwF4E41CVw ಜನರಿಗೆ ಯಾವ ಆಸ್ಪತ್ರೆಗೆ ಹೋಗಬೇಕು ಅನ್ನೋ ಕಳವಳ...
- Advertisement -spot_img