Tuesday, August 5, 2025

#Agricultral minister

ಪತ್ನಿಯನ್ನೇ ಬಿಟ್ಟು ಬಂದ ಕೇಂದ್ರ ಸಚಿವ : ಮಂತ್ರಿಯ ಮರೆಗುಳಿತನಕ್ಕೆ ಜನರೇ ಶಾಕ್!

ನವದೆಹಲಿ : ಗಣ್ಯರು, ರಾಜಕೀಯ ನಾಯಕರಿಗೆ ಭದ್ರತೆ ಅಧಿಕವಾಗಿರುತ್ತದೆ. ಹಲವು ರೀತಿಯ ಕಾರಣಗಳಿಗಾಗಿ ಅವರು ಪ್ರಯಾಣಿಸುವ ಮಾರ್ಗದಲ್ಲಿ ಬದಲಾವಣೆಗಳನ್ನು ಮಾಡಲಾಗುತ್ತದೆ. ಅಲ್ಲದೆ ವಿವಿಐಪಿಗಳದ್ದು ಅವಸರದ ಜೀವನವಾಗಿರುತ್ತದೆ. ಒಂದು ಕಾರ್ಯಕ್ರಮದ ಬಳಿಕ ಇನ್ನೊಂದು ಸಭೆ, ಸಮಾರಂಭಗಳಲ್ಲಿ ಭಾಗವಹಿಸಬೇಕಿರುತ್ತದೆ. ಹೀಗಾಗಿ ಗಡಿಬಿಡಿಯ ಬದುಕಿಗೆ ಒಗ್ಗಿರುತ್ತಾರೆ. ಆದರೆ ಕೆಲವೊಂದು ತಮ್ಮದೇ ಲೋಕದಲ್ಲಿರುವ ರಾಜಕಾರಣಿಗಳು ತಮ್ಮ ಜೊತೆಗಿದ್ದವರನ್ನೇ ಮರೆತು ಬಿಡುತ್ತಾರೆ. ಇದೇ...

Dharwad: ಓದುವ ವಯಸ್ಸಿನಲ್ಲೇ ಕೃಷಿ ಮೇಲೆ ಹೆಚ್ಚಿನ ಆಸಕ್ತಿ ಹೊಂದಿದ್ದ ಸಿಎಂ

 ಧಾರವಾಡ: ವಿದ್ಯಾಕಾಶಿ ಇಂದಿನಿಂದ 4ದಿನಗಳ ಕಾಲ ಕೃಷಿ ಜಾತ್ರೆಗೆ ಸಾಕ್ಷಿಯಾಗಲಿದೆ..ಧಾರವಾಡದ ಕೃಷಿ ವಿವಿಯಲ್ಲಿ ಆರಂಭವಾಗಿರುವ ಕೃಷಿ ಮೇಳ ಉತ್ತರ ಕರ್ನಾಟಕ ಭಾಗ ಸೇರಿದಂತೆ ರಾಜ್ಯದ ರೈತರಿಗೆ ಅನುಕೂಲವಾಗಲಿದೆ. ಇಂದಿನಿಂದ ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ನಾಲ್ಕು ದಿನಗಳ ಕಾಲ ನಡೆಯಲಿರುವ ಕೃಷಿ ಮೇಳದ ಫಲಪುಷ್ಪ ಪ್ರದರ್ಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.ಕೃಷಿ ವಿಶ್ವವಿದ್ಯಾಲಯದ ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ...
- Advertisement -spot_img

Latest News

ರಾಹುಲ್ ‘ಆಟಂ ಬಾಂಬ್’ ಬಿಡುಗಡೆ ಮುಂದೂಡಿಕೆ

'ಪ್ರಜಾಪ್ರಭುತ್ವ ಉಳಿಸಿ, ಮತದಾನ ಹಕ್ಕು ಉಳಿಸಿ’ ಎಂಬ ಘೋಷಣೆಯಡಿ ಆಗಸ್ಟ್ 5ರಂದು ನಡೆಯಬೇಕಾಗಿದ್ದ ಕಾಂಗ್ರೆಸ್ ಪಕ್ಷದ ಪ್ರತಿಭಟನಾ ಸಮಾವೇಶ ಕೊನೆಯ ಕ್ಷಣದಲ್ಲಿ ಮುಂದೂಡಲಾಗಿದೆ. ಆಗಸ್ಟ್ 5 ರಂದು...
- Advertisement -spot_img