Tuesday, August 4, 2026

agricultural associations in Karnataka

ಕರ್ನಾಟಕದಲ್ಲಿ ದಿವಾಳಿ ಕೃಷಿ ಸಂಘಗಳ ಬಗ್ಗೆ ಸ್ಫೋಟಕ ಮಾಹಿತಿ!

ಕರ್ನಾಟಕದಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಬಗ್ಗೆ ಲೋಕಸಭೆಯಲ್ಲಿ ಸಹಕಾರ ಸಚಿವ ಅಮಿತ್‌ ಶಾ ಧ್ವನಿ ಎತ್ತಿದ್ದಾರೆ. ಲಿಖಿತ ರೂಪದಲ್ಲಿ ಸಂಘಗಳ ಸ್ಥಿತಿಗತಿಗಳ ಮತ್ತು ಬಹಳಷ್ಡು ಸಂಘಗಳು ಮುಚ್ಚಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಕರ್ನಾಟಕದಲ್ಲಿ ಈಗಾಗಲೇ 6,291 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ದಿವಾಳಿಯಾಗಿದ್ದು, ಅವುಗಳನ್ನು ಮುಚ್ಚುವ ಪ್ರಕ್ರಿಯೆ ನಡೆದಿದೆ ಎಂದು ಅಮಿತ್‌...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img