Wednesday, September 17, 2025

Agricultural Bill

ಕೇಂದ್ರ ಸರ್ಕಾರ ವಿವಿಧ ಬೇಡಿಕೆ ಈಡೇರಿಸುವಂತೆ ರಾಯಚೂರು ರೈತರಿಂದ ಪ್ರತಿಭಟನೆ :

ಕೇಂದ್ರ ಸರ್ಕಾರ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆದ ಬೆನ್ನಲ್ಲೆ , ರಾಯಚೂರು ಸಂಯುಕ್ತ ಕಿಸಾನ್ ಹೋರಾಟ ಸಮಿತಿಯಿಂದ ರೈತರ ಬೆಳೆಗಳಿಗೆ ಬೆಂಬಲ ಬೆಲೆ, ಬೆಳೆಹಾನಿ ವಿವಿದ ಬೇಡಿಕೆಗಳನ್ನು ಕೇಂದ್ರ ಸರ್ಕಾರ ಈಡೇರಿಸಬೇಕೆಂದು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆಯನ್ನು ನಡೆಸಿದರು .ರೈತ ಮುಖಂಡ ಚಾಮರಸ ಪಾಟೀಲ್ ನೇತೃತ್ವದಲ್ಲಿ ನಡೆದ ಈ ಹೋರಾಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು...

ಇಂದಿನ ಪ್ರಮುಖ ಟಾಪ್ 10 ಸುದ್ದಿಗಳು

ಜಪಾನ್ 100ನೇ ಪ್ರಧಾನಿಯಾಗಿ ಕಿಶಿಡಾ ಅಧಿಕಾರ ಸ್ವೀಕಾರ ಜಪಾನಿನ 100ನೇ ಪ್ರಧಾನಿಯಾಗಿ ಫುಮಿಯೋ ಕಿಶಿಡಾ ಅಧಿಕಾರ ಸ್ವೀಕರಿಸಿದ್ದಾರೆ. ಲಿಬರಲ್ ಡೆಮಾಕ್ರೆಟಿಕ್ ಪಾರ್ಟಿಯ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದ ಕಿಶಿಡಾ ಇಂದು ಪ್ರಧಾನಿ ಗದ್ದುಗೆ ಏರಿದ್ದಾರೆ. ವಿದೇಶಾಂಗ ವ್ಯವಹಾರ ಸಚಿವರಾಗಿ ಕಾರ್ಯ ನಿರ್ವಹಿಸಿದ್ದ ಕಿಶಿಡಾ, ಪ್ರಧಾನಿ ಹುದ್ದೆಗೆ ಆಯ್ಕೆಯಾಗುತ್ತಿದ್ದಂತೆ ತಮ್ಮ ನೂತನ ಕ್ಯಾಬಿನೆಟ್​ನ್ನು ಘೋಷಿಸಿದ್ದಾರೆ. 20 ಮಂದಿ...

ಉತ್ತರಪ್ರದೇಶದಲ್ಲಿ ಪ್ರತಿಭಟನೆ ಕೈಬಿಟ್ಟ ರೈತರು- ಮೃತರ ಕುಟುಂಬಕ್ಕೆ ತಲಾ 45 ಲಕ್ಷ ಪರಿಹಾರ…!

ಉತ್ತರಪ್ರದೇಶ: ಉತ್ತರಪ್ರದೇಶದ ಲಖಿಂಪುರ ಖೇರಿಯಲ್ಲಿ ನಡೆದ ಹಿಂಸಾಚಾರದಲ್ಲಿ ರೈತರು ಸೇರಿದಂತೆ 8 ಮಂದಿ ಸಾವನ್ನಪ್ಪಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರೊಂದಿಗೆ ಉತ್ತರಪ್ರದೇಶ ಸರ್ಕಾರ ನಡೆಸಿದ ಮಾತುಕತೆ ಯಶಸ್ವಿಯಾಗಿದೆ. ಈ ಹಿನ್ನೆಲೆಯಲ್ಲಿ ಹೋರಾಟವನ್ನು ಕೈಬಿಡುವುದಾಗಿ ರೈತರು ತಿಳಿಸಿದ್ದಾರೆ. ಇನ್ನು ಹಿಂಸಾಚಾರದಲ್ಲಿ ಮೃತಪಟ್ಟ ನಾಲ್ಕು ರೈತರ ಕುಟುಂಬಗಳಿಗೆ ಉತ್ತರಪ್ರದೇಶ  ಸರ್ಕಾರ ತಲಾ 45 ಲಕ್ಷ ರೂಪಾಯಿ ಪರಿಹಾರ ಘೋಷಣೆ...

ಪೊರಕೆ ಹಿಡಿದು ಕಸ ಗುಡಿಸಿದ ಪ್ರಿಯಾಂಕಾ ಗಾಂಧಿ…!

ಉತ್ತರ ಪ್ರದೇಶ: ಉತ್ತರ ಪ್ರದೇಶದ ಹೌಸ್ ನಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ತಾವೇ ಪೊರಕೆ ಹಿಡಿದು ಕಸ ಗುಡಿಸಿರುವ ವಿಡಿಯೋ ವೈರಲ್ ಆಗಿದೆ. ಉತ್ತರ ಪ್ರದೇಶದ ಲಖಿಂಪುರ್ ನಲ್ಲಿ ರೈತರ ಹತ್ಯೆ ಹಿನ್ನೆಲೆಯಲ್ಲಿ ಅಲ್ಲಿಗೆ ಭೇಟಿ ನೀಡಲು ತೆರಳುತ್ತಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯವರನ್ನ ಪೊಲೀಸರು ತಡೆದು ಸೀತಾಪುರದ ಪಿಎಸಿ ಗೆಸ್ಟ್ ಹೌಸ್ ನಲ್ಲಿಸಿದ್ರು.  ಇನ್ನು...

ನಟ ಸತ್ಯಜಿತ್ ಗೆ ತೀವ್ರ ಅನಾರೋಗ್ಯ- ಐಸಿಯುನಲ್ಲಿ ಚಿಕಿತ್ಸೆ…!

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸತ್ಯಜಿತ್​ ಆರೋಗ್ಯದಲ್ಲಿ ಬೆಂಗಳೂರಿನ ಬೌರಿಂಗ್​ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಸತ್ಯಜಿತ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಲವು ದಿನಗಳಿಂದಲೂ  ಅನಾರೋಗ್ಯದಿಂದ ಬಳಲುತ್ತಿದ್ದ ಸತ್ಯಜಿತ್ ರವರ ಆರೋಗ್ಯ ನಿನ್ನೆ ತೀರಾ ಬಿಗಡಾಯಿಸಿತ್ತು. ಈಗಾಗಲೇ ಗ್ಯಾಂಗ್ರಿನ್ ನಿಂದಾಗಿ ಒಂದು ಕಾಲು ಕಳೆದುಕೊಂಡಿರೋ ಸತ್ಯಜಿತ್ ಅವರಿಗೆ ಅತಿಯಾದ...

ಅಖಿಲೇಶ್ ಯಾದವ್ ಪೊಲೀಸರ ವಶಕ್ಕೆ

ಉತ್ತರ ಪ್ರದೇಶದ : ಉತ್ತರ ಪ್ರದೇಶದ ಲಖಿಮ್ ಪುರ್ ಖೇರಿಯಲ್ಲಿ ನಡೆದ ಪ್ರತಿಭಟನಾ ನಿರತ ರೈತರ ಹತ್ಯೆ ಖಂಡಿಸಿ ಧರಣಿ ನಡೆಸುತ್ತಿದ್ದ   ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೃಷಿ ಕಾಯ್ದೆ ಜಾರಿ ಖಂಡಿಸಿ ಪ್ರತಿಭಟನೆ ಕೈಗೊಂಡಿದ್ದ ರೈತರ ಮೇಲೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ...

ಹುಬ್ಬಳ್ಳಿಯಲ್ಲಿ ಹಿಟ್ & ರನ್- ಬೈಕ್ ಸವಾರ ಸಾವು

ಹುಬ್ಬಳ್ಳಿ: ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ  ಹುಬ್ಬಳ್ಳಿಯಲ್ಲಿ ನಡೆದಿದೆ. ನಗರದ ಕಾರವಾರ ರಸ್ತೆಯ ಸೇತುವೆ ಬಳಿ ನಿನ್ನೆ ರಾತ್ರಿ ಈ ಘಟನೆ ನಡೆದಿದೆ. ಪುಂಡಲೀಕ ಎಂಬ ಯುವಕ ಈ ರಸ್ತೆಯಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಅಪರಿಚಿತ ವಾಹನವೊಂದು ಡಿಕ್ಕಿಯಾಗಿದೆ. ಪರಿಣಾಮ, ಬೈಕ್ ಸಮೇತ ಸವಾರ ರಸ್ತೆ ಪಕ್ಕಕ್ಕೆ ಹಾರಿ...

‘ಭಾರತ್ ಬಂದ್ ಯಶಸ್ವಿಯಾಗಲ್ಲ’- ಗೃಹಸಚಿವ ಆರಗ ಜ್ಞಾನೇಂದ್ರ

ಹುಬ್ಬಳ್ಳಿ: ಯಾವುದೇ ಕಾರಣಕ್ಕೂ ಭಾರತ್ ಬಂದ್ ಯಶಸ್ವಿಯಾಗಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಯಾವುದೇ ರೈತ ವಿರೋಧಿ ಕಾಯಿದೆಯನ್ನು ಜಾರಿಗೆ ತಂದಿಲ್ಲ ಅಂತ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಹುಬ್ಬಳ್ಳಿ ನಗರದಲ್ಲಿ ಮಾತನಾಡಿದ ಗೃಹಸಚಿವ ಆರಗ ಜ್ಞಾನೇಂದ್ರ, ಕೇಂದ್ರದಲ್ಲಿ ನರೇಂದ್ರ ಮೋದಿ ಹಾಗೂ ಅಮಿತ್ ಷಾ ನೇತೃತ್ವದಲ್ಲಿ ಯಾವುದೇ ರೈತ ವಿರೋಧಿ ಕಾಯಿದೆಯನ್ನು ಜಾರಿಗೆ...
- Advertisement -spot_img

Latest News

Spiritual: ಶುಭ ಸಮಾರಂಭದಲ್ಲಿ ಅಕ್ಷತೆ ಯಾಕೆ ಬಳಸುತ್ತಾರೆ..? ಇದರ ಮಹತ್ವವೇನು..?

Spiritual: ಮದುವೆ, ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಅಕ್ಷತೆ ಕಾಳನ್ನುಬಳಸುತ್ತೇವೆ. ಹೀಗೆ ಅಕ್ಷತೆ ಮಾಡುವಾಗ, ಅದರಲ್ಲಿ ಅಕ್ಕಿ ಮತ್ತು ಕುಂಕುಮ ಬಳಸಲಾಗುತ್ತದೆ. ಹಾಗಾದ್ರೆ ಹಿಂದೂಗಳಲ್ಲಿ ಅಕ್ಷತೆಯ...
- Advertisement -spot_img