Tuesday, June 23, 2026

Agricultural Bills

ಪೊಲೀಸರು-ಪ್ರತಿಭಟನಾಕಾರರ ನಡುವೆ ನೂಕಾಟ-ತಳ್ಳಾಟ…!

ಹುಬ್ಬಳ್ಳಿ: ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಬಂದ್ ಗೆ ಬೆಂಬಲಿಸಿ ಕಳಸಾ ಬಂಡೂರಿ ಹೋರಾಟ ಸಮಿತಿ ಸೇರಿದಂತೆ ವಿವಿಧ ರೈತ ಸಂಘಟನೆಗಳು ಪ್ರತಿಭಟನೆ ನಡೆಸಿದವು‌. ನಗರದ ಚೆನ್ನಮ್ಮ ವೃತ್ತದಲ್ಲಿ ರಸ್ತೆಯ ಮಧ್ಯೆಯೇ ಮಲಗಿ ಪ್ರತಿಭಟನೆ ನಡೆಸಿದರು.‌ ಇದಲ್ಲದೇ ರಸ್ತೆ ಬಂದ್ ಮಾಡಿ ವಾಹನಗಳನ್ನು ತಡೆಯಲು ರೈತರು ಮುಂದಾದಾಗ ಪೊಲೀಸರು...

‘ಬಂದ್ ಮಾಡಿ ಜನರಿಗೆ ತೊಂದ್ರೆ ಕೊಡಬೇಡಿ’- ಸಿಎಂ ಬೊಮ್ಮಾಯಿ ಮನವಿ

ಹುಬ್ಬಳ್ಳಿ: ದೇಶಾದ್ಯಂತ ಇಂದು ಭಾರತ್ ಬಂದ್ ಗೆ ಕರೆ ನೀಡಿರುವ ರೈತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಈ ಮಧ್ಯೆ  ಭಾರತ ಬಂದ್ ಮಾಡಿ ಜನರಿಗೆ ತೊಂದರೆ ನೀಡುವ ಕೆಲಸ ಮಾಡಬಾರದು ಅಂತ ಸಿಎಂ ಬಸವರಾಜ ಬೊಮ್ಮಾಯಿ ಜನರಲ್ಲಿ ಮನವಿ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಸಿಎಂ ಬಸವರಾಜ ಬೊಮ್ಮಾಯಿ, ಜನರು ಈಗಷ್ಟೆ ಕೊರೋನಾ ಹೊಡೆತದಿಂದ ಚೇತರಿಸಿಕೊಳ್ಳುತ್ತಿದ್ದಾರೆ....
- Advertisement -spot_img

Latest News

₹5,500 ಕೋಟಿ ಖರ್ಚು! ಸಿಕ್ಕಿದ್ದು 98% ಗುಂಡಿ, 2% ರಸ್ತೆ ಮಾತ್ರ: ಬೆಂಗಳೂರು ರಸ್ತೆ ಬಗ್ಗೆ ತೇಜಸ್ವಿ ಸೂರ್ಯ ಅಸಮಾಧಾನ

Political News: ಬೆಂಗಳೂರಿನಲ್ಲಿರುವ ರಸ್ತೆಗಳಲ್ಲಿ ಗುಂಡಿಗಳೇ ಹೆಚ್ಚಿದ್ದು, ಆಗಾಗ ಅಪಘಾತವಾಗಿ ಪ್ರಾಣಾಪಾಯಗಳ ಸಂಖ್ಯೆ ಹೆಚ್ಚುತ್ತಲೇ ಇರುವುದು ಆತಂಕಕಾರಿ ಸಂಗತಿ. ಈ ಬಗ್ಗೆ ಧ್ವನಿ ಎತ್ತಿರುವ ತೇಜಸ್ವಿ...
- Advertisement -spot_img