Friday, June 19, 2026

Agricultural Relief

ರಾಜ್ಯದಲ್ಲಿ ರೈತರ ಬೆಳೆ ಹಾನಿ – ಪರಿಹಾರಕ್ಕೆ ಸಿಎಂ ಭರವಸೆ!

ಇತ್ತೀಚೆಗೆ ರಾಜ್ಯದಾದ್ಯಂತ ಸುರಿದ ಭಾರೀ ಮಳೆಯಿಂದಾಗಿ ಸುಮಾರು 5 ಲಕ್ಷ ಹೆಕ್ಟೇರ್‌ ಕೃಷಿ ಭೂಮಿಯಲ್ಲಿ ಬೆಳೆ ಹಾನಿಯಾಗಿದೆ. ಸರ್ಕಾರ ಶೀಘ್ರದಲ್ಲಿ ಪರಿಹಾರ ನೀಡಲು ಸಿದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯುತ್ತಿರುವ ರೈತರ ಜ್ಞಾನಾಭಿವೃದ್ಧಿ ಕೇಂದ್ರದ ಕೃಷಿ ಮೇಳವನ್ನು ಉದ್ಘಾಟಿಸಿ ಸಿಎಂ ಮಾತನಾಡಿದ್ದಾರೆ. ಈ ವರ್ಷ ಮುಂಗಾರು ಸರಾಸರಿ ಮಳೆಯೊಂದಿಗೆ...
- Advertisement -spot_img

Latest News

Hubli: ಲಕ್ಷ್ಮಣ ಸವದಿಗೆ ನೂತನ ಸಚಿವ ಸಂಪುಟದಲ್ಲಿ ಅರ್ಹ ಸ್ಥಾನ ನೀಡಬೇಕೆಂದು ಒತ್ತಾಯ

Hubli Political News: ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ವಿಸ್ತರಣೆಯ ಸಂಚಲನ ಮೂಡಿದೆ. ಉತ್ತರ ಕರ್ನಾಟಕದ ಪ್ರಭಾವಿ ನಾಯಕ ಲಕ್ಷ್ಮಣ ಸವದಿ ಅವರಿಗೆ ನೂತನ ಸಚಿವ...
- Advertisement -spot_img