ಇತ್ತೀಚೆಗೆ ರಾಜ್ಯದಾದ್ಯಂತ ಸುರಿದ ಭಾರೀ ಮಳೆಯಿಂದಾಗಿ ಸುಮಾರು 5 ಲಕ್ಷ ಹೆಕ್ಟೇರ್ ಕೃಷಿ ಭೂಮಿಯಲ್ಲಿ ಬೆಳೆ ಹಾನಿಯಾಗಿದೆ. ಸರ್ಕಾರ ಶೀಘ್ರದಲ್ಲಿ ಪರಿಹಾರ ನೀಡಲು ಸಿದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯುತ್ತಿರುವ ರೈತರ ಜ್ಞಾನಾಭಿವೃದ್ಧಿ ಕೇಂದ್ರದ ಕೃಷಿ ಮೇಳವನ್ನು ಉದ್ಘಾಟಿಸಿ ಸಿಎಂ ಮಾತನಾಡಿದ್ದಾರೆ.
ಈ ವರ್ಷ ಮುಂಗಾರು ಸರಾಸರಿ ಮಳೆಯೊಂದಿಗೆ...
Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...