Tuesday, August 4, 2026

Agricultural Relief

ರಾಜ್ಯದಲ್ಲಿ ರೈತರ ಬೆಳೆ ಹಾನಿ – ಪರಿಹಾರಕ್ಕೆ ಸಿಎಂ ಭರವಸೆ!

ಇತ್ತೀಚೆಗೆ ರಾಜ್ಯದಾದ್ಯಂತ ಸುರಿದ ಭಾರೀ ಮಳೆಯಿಂದಾಗಿ ಸುಮಾರು 5 ಲಕ್ಷ ಹೆಕ್ಟೇರ್‌ ಕೃಷಿ ಭೂಮಿಯಲ್ಲಿ ಬೆಳೆ ಹಾನಿಯಾಗಿದೆ. ಸರ್ಕಾರ ಶೀಘ್ರದಲ್ಲಿ ಪರಿಹಾರ ನೀಡಲು ಸಿದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯುತ್ತಿರುವ ರೈತರ ಜ್ಞಾನಾಭಿವೃದ್ಧಿ ಕೇಂದ್ರದ ಕೃಷಿ ಮೇಳವನ್ನು ಉದ್ಘಾಟಿಸಿ ಸಿಎಂ ಮಾತನಾಡಿದ್ದಾರೆ. ಈ ವರ್ಷ ಮುಂಗಾರು ಸರಾಸರಿ ಮಳೆಯೊಂದಿಗೆ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img