Saturday, November 29, 2025

agriculture minister

ಚಲುವರಾಯಸ್ವಾಮಿ CM ಆಗ್ಬೇಕು : ಅಪ್ಪಟ ಅಭಿಮಾನಿಯ ಪಾದಯಾತ್ರೆ

ಮಂಡ್ಯ: ರಾಜ್ಯ ರಾಜಕೀಯದಲ್ಲಿ ಪವರ್ ಶೇರಿಂಗ್ ಕಿತ್ತಾಟ ಜೋರಾಗುತ್ತಿದ್ದಂತೆಯೇ, ಕೃಷಿ ಸಚಿವ ಚಲುವರಾಯಸ್ವಾಮಿಗೆ ಬೆಂಬಲವಾಗಿ ಅಭಿಮಾನಿಯೊಬ್ಬರು ವಿಶೇಷ ಹರಿಕೆ ಮಾಡಿದ್ದಾರೆ. ನಾಗಮಂಗಲ ತಾಲೂಕಿನ ದೊಡ್ಡ ಚಿಕ್ಕನಹಳ್ಳಿಯ ಆನಂದ ಎಂಬ ಯುವಕ, ಚಲುವರಾಯಸ್ವಾಮಿಯ ಅಪ್ಪಟ ಅಭಿಮಾನಿ. ನನ್ನ ನಾಯಕ ಸಿಎಂ ಆಗಬೇಕು ಎಂಬ ಹರಿಕೆ ಹೊತ್ತು, ಕುಟುಂಬದೊಂದಿಗೆ ತಿರುಪತಿಗೆ ಪಾದಯಾತ್ರೆ ಆರಂಭಿಸಿದ್ದಾರೆ. ಕೈಯಲ್ಲಿ ಚಲುವರಾಯಸ್ವಾಮಿ ಅವರ ಫೋಟೋ...

ಕರ್ನಾಟಕದಲ್ಲಿ ದಿವಾಳಿ ಕೃಷಿ ಸಂಘಗಳ ಬಗ್ಗೆ ಸ್ಫೋಟಕ ಮಾಹಿತಿ!

ಕರ್ನಾಟಕದಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಬಗ್ಗೆ ಲೋಕಸಭೆಯಲ್ಲಿ ಸಹಕಾರ ಸಚಿವ ಅಮಿತ್‌ ಶಾ ಧ್ವನಿ ಎತ್ತಿದ್ದಾರೆ. ಲಿಖಿತ ರೂಪದಲ್ಲಿ ಸಂಘಗಳ ಸ್ಥಿತಿಗತಿಗಳ ಮತ್ತು ಬಹಳಷ್ಡು ಸಂಘಗಳು ಮುಚ್ಚಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಕರ್ನಾಟಕದಲ್ಲಿ ಈಗಾಗಲೇ 6,291 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ದಿವಾಳಿಯಾಗಿದ್ದು, ಅವುಗಳನ್ನು ಮುಚ್ಚುವ ಪ್ರಕ್ರಿಯೆ ನಡೆದಿದೆ ಎಂದು ಅಮಿತ್‌...

ರೈತರ ಸಮಸ್ಯೆ ತಿಳಿಯಲು ಕೃಷಿ ಸಚಿವರ ರಾಜ್ಯ ಪ್ರವಾಸ

ಕರ್ನಾಟಕ ಟಿವಿ : ಕೋವಿಡ್-19 ಲಾಕ್‌ಡೌನ್ ನಿಂದ ರೈತರಿಗಾಗಲಿ ರೈತರ ಪರಿಕರ ಮಾರುಕಟ್ಟೆಗಾಗಲಿ ಯಾವುದೇ ರೀತಿಯ ತೊಂದರೆಯಾಗದಂತೆ ಹಾಗೂ ಗ್ರಾಹಕರಿಗೂ ತರಕಾರಿ ಬೆಳೆಗಳು ದೊರೆಯುವಂತೆ ಕೃಷಿ ಇಲಾಖೆ ಹಲವು ಮಹತ್ತರ ಕ್ರಮಗಳನ್ನು ಕೈಗೊಂಡಿದೆ. ಈ ಬಗ್ಗೆ ರಾಜ್ಯದ ಜಿಲ್ಲೆಗಳಲ್ಲಿ ಯಾವ ರೀತಿಯ ಹೆಜ್ಜೆ ಇಡಲಾಗಿದೆ. ರೈತರ ಸ್ಥಿತಿಗತಿಗಳೇನು ಎಂಬುದನ್ನು ಅವಲೋಕಿಸಲು ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ವತಃ ಅವರು ಜಿಲ್ಲೆಗಳಲ್ಲಿ ಪ್ರವಾಸ...

ರೈತರ ಕೃಷಿ ಚಟುವಟಿಕೆಗಳಿಗೆ ಯಾವುದೇ ನಿಬಂಧನೆ ಇಲ್ಲ: ಕೃಷಿ ಸಚಿವ ಬಿ.ಸಿ.ಪಾಟೀಲ್

ಮಹಾಮಾರಿ ಕೊರೊನಾದಿಂದ ಇಡೀ ಜಗತ್ತೇ‌ ತಲ್ಲಣಗೊಂಡಿದ್ದು, ಇಂತಹ ಸಂದರ್ಭದಲ್ಲಿ ಜಗತ್ತಿಗೆ ಅನ್ನವನ್ನು ನೀಡುವ ಅನ್ನದಾತನಿಗಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ದಿಟ್ಟ ಕ್ರಮಗಳನ್ನು ಕೈಗೊಂಡಿರುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ರೈತರು ಬೆಳೆದಂತಹ ಬೆಳೆಗಳನ್ನು ಕೊಯ್ಲು ಮಾಡಲು ಮಾರಾಟ ಮಾಡಲು ಯಾವುದೇ ನಿಬಂಧನೆಗಳು ಇರುವುದಿಲ್ಲ.ಮಾನ್ಸೂನ್ ಪ್ರಾರಂಭವಾದಲ್ಲಿ ರೈತ ಹೊಲದಲ್ಲಿ ಬಿತ್ತನೆ ಮಾಡಲು, ಸರ್ಕಾರ ರೈತನಿಗೆ...
- Advertisement -spot_img

Latest News

‘ಮೋದಿ ರಕ್ಷತಿ ರಕ್ಷಿತಃ’ ನಮೋಗೆ ಹೊಸ ಬಿರುದು ಕೊಟ್ಟ ಪುತ್ತಿಗೆ ಶ್ರೀಗಳು

ಲಕ್ಷ ಕಂಠ ಗೀತಾ ಪಾರಾಯಣಕ್ಕಾಗಿ ಶ್ರೀ ಕೃಷ್ಣ ಮಠಕ್ಕೆ ಮೊದಲ ಬಾರಿಗೆ ಅಧಿಕೃತ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪೂರ್ಣಕುಂಭ ಸ್ವಾಗತ, ಮಂಗಲವಾದ್ಯಗಳ...
- Advertisement -spot_img