Monday, June 23, 2025

agriculture minister

ರೈತರ ಸಮಸ್ಯೆ ತಿಳಿಯಲು ಕೃಷಿ ಸಚಿವರ ರಾಜ್ಯ ಪ್ರವಾಸ

ಕರ್ನಾಟಕ ಟಿವಿ : ಕೋವಿಡ್-19 ಲಾಕ್‌ಡೌನ್ ನಿಂದ ರೈತರಿಗಾಗಲಿ ರೈತರ ಪರಿಕರ ಮಾರುಕಟ್ಟೆಗಾಗಲಿ ಯಾವುದೇ ರೀತಿಯ ತೊಂದರೆಯಾಗದಂತೆ ಹಾಗೂ ಗ್ರಾಹಕರಿಗೂ ತರಕಾರಿ ಬೆಳೆಗಳು ದೊರೆಯುವಂತೆ ಕೃಷಿ ಇಲಾಖೆ ಹಲವು ಮಹತ್ತರ ಕ್ರಮಗಳನ್ನು ಕೈಗೊಂಡಿದೆ. ಈ ಬಗ್ಗೆ ರಾಜ್ಯದ ಜಿಲ್ಲೆಗಳಲ್ಲಿ ಯಾವ ರೀತಿಯ ಹೆಜ್ಜೆ ಇಡಲಾಗಿದೆ. ರೈತರ ಸ್ಥಿತಿಗತಿಗಳೇನು ಎಂಬುದನ್ನು ಅವಲೋಕಿಸಲು ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ವತಃ ಅವರು ಜಿಲ್ಲೆಗಳಲ್ಲಿ ಪ್ರವಾಸ...

ರೈತರ ಕೃಷಿ ಚಟುವಟಿಕೆಗಳಿಗೆ ಯಾವುದೇ ನಿಬಂಧನೆ ಇಲ್ಲ: ಕೃಷಿ ಸಚಿವ ಬಿ.ಸಿ.ಪಾಟೀಲ್

ಮಹಾಮಾರಿ ಕೊರೊನಾದಿಂದ ಇಡೀ ಜಗತ್ತೇ‌ ತಲ್ಲಣಗೊಂಡಿದ್ದು, ಇಂತಹ ಸಂದರ್ಭದಲ್ಲಿ ಜಗತ್ತಿಗೆ ಅನ್ನವನ್ನು ನೀಡುವ ಅನ್ನದಾತನಿಗಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ದಿಟ್ಟ ಕ್ರಮಗಳನ್ನು ಕೈಗೊಂಡಿರುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ರೈತರು ಬೆಳೆದಂತಹ ಬೆಳೆಗಳನ್ನು ಕೊಯ್ಲು ಮಾಡಲು ಮಾರಾಟ ಮಾಡಲು ಯಾವುದೇ ನಿಬಂಧನೆಗಳು ಇರುವುದಿಲ್ಲ.ಮಾನ್ಸೂನ್ ಪ್ರಾರಂಭವಾದಲ್ಲಿ ರೈತ ಹೊಲದಲ್ಲಿ ಬಿತ್ತನೆ ಮಾಡಲು, ಸರ್ಕಾರ ರೈತನಿಗೆ...
- Advertisement -spot_img

Latest News

Dharwad News: ಧಾರವಾಡದಲ್ಲಿ ನಕಲಿ ನೋಟು ನೀಡಿ, ಮಾಜಿ ಯೋಧನಿಗೆ ಪಂಗನಾಮ

Dharwad News: ಧಾರವಾಡ: ಧಾರವಾಡದಲ್ಲಿ ನಕಲಿ ನೋಟು ನೀಡಿ, ಪಂಗನಾಮ ಹಾಕಿರುವ ಘಟನೆ ನಡೆದಿದ್ದು, ವಂಚಕರು ಪೇಪರ್ ಬಂಡಲ್ ಗಳನ್ನ ನೋಟುಗಳಂತೆ ಬ್ಯಾಗನಲ್ಲಿ ಕಟ್ಟಿ ತಂದು ಮೋಸ...
- Advertisement -spot_img