ಕರ್ನಾಟಕ ಟಿವಿ - ಬೆಂಗಳೂರು, ಮಾ 17: ದೇಶದಲ್ಲಿಯೇ ಮೊದಲ ಬಾರಿಗೆ ಕಂಡುಬಂದ ಹೊಸ ದಿಗ್ಬಂಧನ ಕಳೆ-ಕಾಡುದವನ (ಅಂಬ್ರೋಸಿಯಾ ಸೈಲೋಸ್ಟಾಕಿಯಾ) ಸೂರ್ಯಕಾಂತಿ ಜಾತಿಯ ಬಹುವಾರ್ಷಿಕ ಬೆಳೆಯಾದ ವಿದೇಶಿ ಕಳೆಯನ್ನು ನಿರ್ಮೂಲನೆ ಮಾಡುವ ಉದ್ದೇಶದಿಂದ ಬಾಧಿತ ಹೊರವರ್ತುಲ ಪ್ರದೇಶದಿಂದ ಕಳೆಗಳ ನಿಯಂತ್ರಣ ಕಾರ್ಯಕೈಗೊಂಡಿದ್ದರಿಂದ ಕಳೆಯು ಬಾಧಿತ ಪ್ರದೇಶದಿಂದ ಬೇರೆಡೆಗೆ ಪ್ರಸರಣಗೊಳ್ಳುವುದನ್ನು ತಡೆಯಲಾಗಿರುತ್ತದೆ ಎಂದು ಕೃಷಿ ಸಚಿವರಾದ...