Friday, July 11, 2025

Agriculture University

ಕೃಷಿ ವಿಶ್ವವಿದ್ಯಾಲಯದ 55ನೇ ಘಟಿಕೋತ್ಸವ..!

www.karnatakatv.net :ಬೆಂಗಳೂರು: ಜಿ.ಕೆ.ವಿ.ಕೆ ಕೃಷಿ ವಿಶ್ವವಿದ್ಯಾಲಯದ 55ನೇ ಘಟಿಕೋತ್ಸವ ಸಮಾರಂಭವನ್ನು ವಿವಿಯ  ಆವರಣದ ಡಾ. ಬಾಬು ರಾಜೇಂದ್ರ ಪ್ರಸಾದ್ ಅಂತರಾಷ್ಟ್ರೀಯ ಸಭಾಂಗಣದಲ್ಲಿ ನಡೆಯಿತು. 2019-20 ನೇ ಸಾಲಿನಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ  55ನೇ ಘಟಿಕೋತ್ಸವದಲ್ಲಿ ವಿವಿಧ ಸ್ನಾತಕ ಹಾಗೂ ಸ್ನಾತಕೋತ್ತರ ವಿಷಯಗಳಲ್ಲಿ ಪದವಿ ಪ್ರಧಾನ ಮಾಡಲಾಯಿತು.  ಘಟಿಕೋತ್ಸವದಲ್ಲಿ  5 ವಿದ್ಯಾರ್ಥಿನಿಯರು ಹಾಗೂ 7 ವಿದ್ಯಾರ್ಥಿಗಳು ಕೃಷಿ ವಿಶ್ವ...

ಮತ ಏಣಿಕೆಯ ವೇಳೆ ಏಜೆಂಟ್ ಗಲಾಟೆ…!

www.karnatakatv.net : ಧಾರವಾಡ: ಮತ ಏಣಿಕೆ ಕೇಂದ್ರದ ಹೊರಗಡೆ ಏಜೆಂಟ್ ಹಾಗೂ ಪೋಲಿಸ್ ರ ಜೊತೆ ವಾಗ್ವಾದ ನಡೆದ ಘಟನೆ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದಿದೆ. ಕೃಷಿ ವಿವಿ ಆವರಣದ ಹೊರಗಡೆ ಏಜಂಟ್ ಗಲಾಟೆ ಮಾಡಿಕೊಂಡಿದ್ದು,  ಅಭ್ಯರ್ಥಿಗಳ ಪರವಾಗಿ ಒಬ್ಬ ಏಜಂಟ್ ಗೆ ಮಾತ್ರ ಅವಕಾಶ ನೀಡಿರುವ ಹಿನ್ನಲೆಯಲ್ಲಿ ನಾನು ಮತ ಎಣಿಕೆ ಕೇಂದ್ರಕ್ಕೆ ಹೋಗುತ್ತೆನೆಂದು...
- Advertisement -spot_img

Latest News

ಸಾಲದ ಕಿರಿಕ್ : ಹೆಂಡತಿಯ ಮೂಗನ್ನೇ ಕಚ್ಚಿದ ಪಾಪಿ ಪತಿ

ದಾವಣಗೆರೆ : ಸಾಲದ ವಿಚಾರಕ್ಕೆ ಗಂಡನೊಬ್ಬ ಕಿರಿಕ್ ಮಾಡಿ ಪತ್ನಿಯ ಮೂಗನ್ನೇ ಕತ್ತರಿಸಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಮಂಟರಘಟ್ಟ ಗ್ರಾಮದಲ್ಲಿ ನಡೆದಿದೆ. ಸಂಘದಲ್ಲಿ ಸಾಲ...
- Advertisement -spot_img