Saturday, August 8, 2026

Agriculture University

ಧಾರವಾಡ ಕೃಷಿವಿಜ್ಞಾನ ವಿವಿಗೆ ಹೈಕೋರ್ಟ್ ಖಡಕ್‌ ಸೂಚನೆ!

ಕರ್ನಾಟಕ ಹೈಕೋರ್ಟ್ ಧಾರವಾಡ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ 2018 ರಿಂದ 2025ರ ತನಕದ ಹಣಕಾಸು ಲೆಕ್ಕಪರಿಶೋಧನೆ ನಡೆಸುವಂತೆ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (CAG) ಅವರಿಗೆ ನಿರ್ದೇಶನ ನೀಡಿದೆ. ಲೆಕ್ಕಪರಿಶೋಧನೆ ವೇಳೆ ಯಾವುದೇ ಅಕ್ರಮಗಳು ಅಥವಾ ಹಣಕಾಸು ದುರುಪಯೋಗ ಪತ್ತೆಯಾದರೆ, ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ನ್ಯಾಯಾಲಯ ತಿಳಿಸಿದೆ. ಶಿವಪುತ್ರ ಎಂ. ಹೊನ್ನಳ್ಳಿ ಅವರ...

ಕೃಷಿ ವಿಶ್ವವಿದ್ಯಾಲಯದ 55ನೇ ಘಟಿಕೋತ್ಸವ..!

www.karnatakatv.net :ಬೆಂಗಳೂರು: ಜಿ.ಕೆ.ವಿ.ಕೆ ಕೃಷಿ ವಿಶ್ವವಿದ್ಯಾಲಯದ 55ನೇ ಘಟಿಕೋತ್ಸವ ಸಮಾರಂಭವನ್ನು ವಿವಿಯ  ಆವರಣದ ಡಾ. ಬಾಬು ರಾಜೇಂದ್ರ ಪ್ರಸಾದ್ ಅಂತರಾಷ್ಟ್ರೀಯ ಸಭಾಂಗಣದಲ್ಲಿ ನಡೆಯಿತು. 2019-20 ನೇ ಸಾಲಿನಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ  55ನೇ ಘಟಿಕೋತ್ಸವದಲ್ಲಿ ವಿವಿಧ ಸ್ನಾತಕ ಹಾಗೂ ಸ್ನಾತಕೋತ್ತರ ವಿಷಯಗಳಲ್ಲಿ ಪದವಿ ಪ್ರಧಾನ ಮಾಡಲಾಯಿತು.  ಘಟಿಕೋತ್ಸವದಲ್ಲಿ  5 ವಿದ್ಯಾರ್ಥಿನಿಯರು ಹಾಗೂ 7 ವಿದ್ಯಾರ್ಥಿಗಳು ಕೃಷಿ ವಿಶ್ವ...

ಮತ ಏಣಿಕೆಯ ವೇಳೆ ಏಜೆಂಟ್ ಗಲಾಟೆ…!

www.karnatakatv.net : ಧಾರವಾಡ: ಮತ ಏಣಿಕೆ ಕೇಂದ್ರದ ಹೊರಗಡೆ ಏಜೆಂಟ್ ಹಾಗೂ ಪೋಲಿಸ್ ರ ಜೊತೆ ವಾಗ್ವಾದ ನಡೆದ ಘಟನೆ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದಿದೆ. ಕೃಷಿ ವಿವಿ ಆವರಣದ ಹೊರಗಡೆ ಏಜಂಟ್ ಗಲಾಟೆ ಮಾಡಿಕೊಂಡಿದ್ದು,  ಅಭ್ಯರ್ಥಿಗಳ ಪರವಾಗಿ ಒಬ್ಬ ಏಜಂಟ್ ಗೆ ಮಾತ್ರ ಅವಕಾಶ ನೀಡಿರುವ ಹಿನ್ನಲೆಯಲ್ಲಿ ನಾನು ಮತ ಎಣಿಕೆ ಕೇಂದ್ರಕ್ಕೆ ಹೋಗುತ್ತೆನೆಂದು...
- Advertisement -spot_img

Latest News

Koppala News: 371ಜೆ ಕಲಂ ಸಮಗ್ರ ಅವಲೋಕನ, ಅಧ್ಯಯನ ಶಿಬಿರ

Koppala News: ಕುಷ್ಟಗಿ :-ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಹೋರಾಟ ಸಮಿತಿಯ ವತಿಯಿಂದ ಸಂವಿಧಾನದ 371ಜೆ ಕಲಂ ಕುರಿತು ಸಮಗ್ರ ಅವಲೋಕನ ಹಾಗೂ ಅಧ್ಯಯನ ಶಿಬಿರವು...
- Advertisement -spot_img