ಅನ್ನದಾತನನ್ನ ಬೆಂಬಲಿಸುವ ಉದ್ದೇಶದಿಂದ ಕೃಷಿ ಇಲಾಖೆ, ಸದಾ ಒಂದಿಲ್ಲೊಂದು ಕಾರ್ಯಕ್ರಮಗಳನ್ನು ಆಯೋಜಿಸುತ್ತಲೇ ಇರುತ್ತೆ. ಇದೀಗ ಅಂತಾರಾಷ್ಟ್ರೀಯ ವಾಣಿಜ್ಯ ಮೇಳಕ್ಕೆ ಭರ್ಜರಿ ಸಿದ್ಧತೆ ಮಾಡಿಕೊಂಡಿದೆ. ಈ ಬಗ್ಗೆ ಬೆಂಗಳೂರಿನ ನಾಗರಿಕರಲ್ಲೂ ಅರಿವು ಮೂಡಿಸುವ ಉದ್ದೇಶದಿಂದ, ಅಗ್ರಿವಾಕ್ ಆಯೋಜಿಸಿತ್ತು. ಈ ಕೃಷಿ ನಡಿಗೆ ಕಾರ್ಯಕ್ರಮ ಹೇಗಿತ್ತು. ಯಾರೆಲ್ಲಾ ಭಾಗಿಯಾಗಿದ್ರು. ಎಲ್ಲಿ ನಡೆಸಲಾಯ್ತು ಅನ್ನೋ ಡೀಟೆಲ್ಸ್ ಇಲ್ಲಿದೆ ನೋಡಿ.
ಬೆಂಗಳೂರಿನ...
ಮುಂಬರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ತಿರುವನಂತಪುರದಲ್ಲಿ ಕಾಂಗ್ರೆಸ್ ಪಕ್ಷವು 37 ಅಭ್ಯರ್ಥಿಗಳ...