Monday, August 10, 2026

agriculture

ಲಾಲ್‌ಬಾಗ್ ಪುಷ್ಪ ಪ್ರದರ್ಶನ: ಗಂಗರ ಇತಿಹಾಸ ಜನರಿಗೆ ತಲುಪಿಸುವ ಪ್ರಯತ್ನ – ಸಿಎಂ

  ಬೆಂಗಳೂರು, ಆಗಸ್ಟ್ 6: ಲಾಲ್‌ಬಾಗ್ ಕೇವಲ ಒಂದು ಉದ್ಯಾನವನವಲ್ಲ, ಅದು ಕರ್ನಾಟಕದ ಇತಿಹಾಸ, ಸಂಸ್ಕೃತಿ ಮತ್ತು ಪರಂಪರೆಯ ಪ್ರತೀಕವಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು. 220ನೇ ಲಾಲ್‌ಬಾಗ್ ಪುಷ್ಪ ಪ್ರದರ್ಶನಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಬಾರಿಯ ಪ್ರದರ್ಶನವನ್ನು ಗಂಗರ ಸಾಮ್ರಾಜ್ಯದ ವೈಭವ ಎಂಬ ಪರಿಕಲ್ಪನೆಯಡಿ ರೂಪಿಸಲಾಗಿದ್ದು, ಗಂಗರ ಆಡಳಿತದ ಇತಿಹಾಸ, ಕೃಷಿ...

ರಂಗೇರಿದ ಬಿಹಾರ ಚುನಾವಣೆ ಕಣ, ಮೋದಿ – ಅಮಿತ್ ಶಾ ಭರ್ಜರಿ ಪ್ರಚಾರ!

ಬಿಹಾರ: ಬಿಹಾರ ವಿಧಾನಸಭೆ ಚುನಾವಣೆಯ ತಯಾರಿಗಳು ತಾರಕಕ್ಕೇರುತ್ತಿವೆ. ಈ ವೇಳೆ, ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದ ವಿವಿಧ ಭಾಗಗಳಲ್ಲಿ ಭರ್ಜರಿ ಪ್ರಚಾರ ನಡೆಸಲಿದ್ದಾರೆ. ಪ್ರಧಾನಿ ಮೋದಿ ಅವರು ಸಮಷ್ಟಿಪುರ್ ಮತ್ತು ಬೇಗುಸರಾಯ್ ಜಿಲ್ಲೆಗಳಲ್ಲಿ ಆಯೋಜಿಸಲಾದ ಎರಡು ಪ್ರಮುಖ ಪ್ರಚಾರ ಸಭೆಗಳಲ್ಲಿ ಭಾಗವಹಿಸಲಿದ್ದಾರೆ. ಸಭೆಗೂ ಮುನ್ನ ಸಮಾಜವಾದಿ...

ನೀವೂ ಈ ಹಣ್ಣುಗಳ ಮರಗಳನ್ನು ಬೆಳೆಸಬೇಕೇ..? ಹಾಗಿದ್ದಲ್ಲಿ ಈ ವೀಡಿಯೋ ನೋಡಿ..

Krishi News: ಬೆಂಗಳೂರಿನಲ್ಲಿ ನಡೆದ ಕೃಷಿ ಮೇಳದಲ್ಲಿ ರಾಜ್ಯದ ಹಲವು ಭಾಗಗಳಿಂದ ಬೆಳೆಗಾರರು ಬಂದಿದ್ದು, ಅಕ್ಕಿ, ತರಕಾರಿ, ಹಣ್ಣು, ಗಿಡ, ಹಸು, ಮೇಕೆ ಹೀಗೆ ಎಲ್ಲವನ್ನೂ ಪ್ರದರ್ಶನಕ್ಕೆ ತಂದಿದ್ದರು. ಅದರಲ್ಲಿ ಹಲವಾರು ಬಗೆಯ ಹಣ್ಣುಗಳನ್ನು, ತರಕಾರಿಯನ್ನು ತಂದವರೊಬ್ಬರು, ಆ ಹಣ್ಣುಗಳ ಟೇಸ್ಟ್ ಹೇಗಿರತ್ತೆ ವಿವರಿಸಿದ್ದಾರೆ. ಆ ಬಗ್ಗೆ ತಿಳಿಯೋಣ ಬನ್ನಿ.. ಬಾಗಲಕೋಟೆಯ ತೋಟಗಾರಿಕಾ ವಿಶ್ವವಿದ್ಯಾಲಯದ, ಸಹ...

ವಿವಿಧ ಸಿರಿಧಾನ್ಯಗಳ ಬಗ್ಗೆ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ..

Krishi News: ಸಿರಿಧಾನ್ಯಗಳು ಆರೋಗ್ಯಕ್ಕೆ ಎಷ್ಟು ಉತ್ತಮ ಅನ್ನೋದು ಎಲ್ಲರಿಗೂ ಗೊತ್ತು. ಅದರಲ್ಲೂ ಜೀನಿ ಕುಡಿದವರಿಗೆ, ಸಿರಿ ಧಾನ್ಯಗಳನ್ನು ಬಳಸುವುದರಿಂದ ಆರೋಗ್ಯಕ್ಕೆ ಎಷ್ಟೆಲ್ಲ ಲಾಭಗಳುಂಟು ಅನ್ನೋದು ಗೊತ್ತಾಗಿರುತ್ತದೆ. ಅದೇ ರೀತಿ ಬೆಂಗಳೂರಿನಲ್ಲಿ ನಡೆದ ಕೃಷಿ ಮೇಳದಲ್ಲಿ ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಪ್ರತಿನಿಧಿಯಾಗಿ ಬಂದಿದ್ದ ಡಾ.ಸಂತೋಷ್ ಅವರು, ವಿವಿಧ ಸಿರಿಧಾನ್ಯಗಳ ಬಗ್ಗೆ ವಿವರಿಸಿದ್ದಾರೆ. ಆ ಬಗ್ಗೆ...

ಕೃಷಿ ಕಡೆ ಮುಖ ಮಾಡಿದ ನಟಿ ಶ್ರುತಿ.!

‘ಶ್ರುತಿ’ ಚಿತ್ರದಲ್ಲಿ ನಟಿಸುವ ಮೂಲಕ ಶ್ರುತಿ ರವರು ದೊಡ್ಡ ಖ್ಯಾತಿ ಪಡೆದರು. ನಂತರ ‘ಗೌರಿ ಗಣೇಶ’, ‘ಅಳಿಮಯ್ಯ’, ‘ಮುದ್ದಿನ ಮಾವ’, ‘ಕರ್ಪೂರದ ಗೊಂಬೆ’, ‘ವೀರಪ್ಪ ನಾಯ್ಕ’, ‘ಸೂರಪ್ಪ’ ಸೇರಿದಂತೆ ಅನೇಕ ಹಿಟ್ ಚಿತ್ರಗಳಲ್ಲಿ ಶ್ರುತಿ ನಟಿಸಿ ಎಲ್ಲರ ಮನೆ ಮಾತಾಗಿದ್ದರು. ಅವರ ಅದ್ಭುತ ನಟನೆಗಾಗಿ ರಾಜ್ಯ ಪ್ರಶಸ್ತಿಗಳು, ಫಿಲ್ಮ್ ಫೇರ್ ಪ್ರಶಸ್ತಿಗಳು ಸಿಕ್ಕಿವೆ. ಅದಷ್ಟೇ...

ಇನ್ಮುಂದೆ ರೈತರ ಮನೆಬಾಗಿಲಿಗೆ ಪಹಣಿ,ಆದಾಯ ಪ್ರಮಾಣ ಪತ್ರ

ರಾಜ್ಯ ಸರ್ಕಾರ ರೈತರಿಗಾಗಿ ವಿಶೇಷ ಯೋಜನೆಯೊಂದನ್ನು ಜಾರಿಗೆ ತಂದಿದೆ. ರೈತರು ಇಲ್ಲಿಯವರೆಗೂ ಒಂದಲ್ಲಾ ಒಂದು ದಾಖಲೆಗಳನ್ನು ತೆಗೆದುಕೊಳ್ಳಲು ಸರ್ಕಾರಿ ಕಚೇರಿಗಳಿಗೆ ಅಲೆಯುತ್ತಿದ್ದುç, ಅಲೆದರೂ ಕೆಲವುರೈತರು ದಾಖಲೆ ಸಿಗದೆ ಅಸಮಾಧಾನದಿಂದ ಹೊರಬರುತ್ತಿದ್ದರು, ಇದೆಲ್ಲದಕ್ಕೂ ಸರ್ಕಾರ ಬ್ರೇಕ್ ಹಾಕಿ ರೈತರ ಮನೆಬಾಗಿಲಿಗೆ ಪಹಣಿ, ಆದಾಯಪ್ರಮಾಣ ಪತ್ರ, ಜಾತಿ ಪ್ರಮಾಣಪತ್ರಗಳನ್ನು ನೀಡುವ ಯೋಜನೆಗೆ ಕೈ ಹಾಕಿದೆ.ರಾಜ್ಯದ 62.85 ಲಕ್ಷ...

ಕೃಷಿ ಕಾಯ್ದೆ ರದ್ದುಗೊಳಿಸುವ ಮಸೂದೆಗೆ ಸಂಪುಟ ಅನುಮೋದನೆ.

 ನವ ದೆಹಲಿ :ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಿವಾದಿತ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ  ಒಪ್ಪಂದ ಹಾಗೂ ಅಗತ್ಯ ಸರಕುಗಳ ತಿದ್ದುಪಡಿ ಕಾಯ್ದೆಗಳು ರೈತರ ವಿರೋಧಕ್ಕೆ ಕಾರಣವಾಗಿದ್ದವು. ಇದೇ ಕಾಯ್ದೆಗಳನ್ನು ವಾಪಸ್ ಪಡೆದುಕೊಳ್ಳುವುದಕ್ಕೆ ಕೇಂದ್ರ ಸರ್ಕಾರ ಒಂದು ಹೆಜ್ಜೆ...

ಕೃಷಿ ತಂತ್ರಜ್ಞಾನಗಳ ವಸ್ತುಪ್ರದರ್ಶನ

www.karnatakatv.net: ರಾಯಚೂರು : ನಗರದ ಕೃಷಿ ವಿಶ್ವವಿದ್ಯಾಲಯದಲ್ಲಿ ಬೆಂಗಳೂರಿನ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಾಹಾ ಸಂಸ್ಥೆ ಜಿಲ್ಲಾ ವಾಣಿಜ್ಯೋದ್ಯಮ ಸಂಘ ಆಯೋಜಿಸಿದ ಸಂವಾದ ಸಭೆಯಲ್ಲಿ  ಕೃಷಿ ಸಚಿವ ಬಿಸಿ ಪಾಟೀಲ್  ಆನ್‌ಲೈನ್ ಮೂಲಕ ಉದ್ಘಾಟಿಸಿದರು. ರೈತರಿಗೆ ಕೃಷಿಗೆ ಬೇಕಾಗುವ ಹೊಸ ಕೃಷಿ  ತಂತ್ರಗಳು ಪ್ರದರ್ಶನಕ್ಕೆ ಇಡಲಾಗಿತ್ತು. 20ಕ್ಕೂ ಹೆಚ್ಚು ಸ್ಟಾಲ್ ಅಳವಡಿಸಲಾಗಿದೆ . ರಾಯಚೂರು...

ಹಳದಿ ಕಲ್ಲಂಗಡಿ ಬೆಳೆದು ಲಕ್ಷ-ಲಕ್ಷ ರೂಪಾಯಿ ಸಂಪಾದಿಸುತ್ತಿರುವ ರೈತ

ಸಾಮಾನ್ಯವಾಗಿ ನಾವು ಕೆಂಪು ಕಲ್ಲಂಗಡಿ ಹಣ್ಣು ತಿಂದಿರುತ್ತೇವೆ. ದೇಹಕ್ಕೂ ತಂಪು, ಬಿಸಿಲಿನ ಅರೋಗ್ಯಕ್ಕೆ ರಾಮಬಾಣ. ಇಲ್ಲೊಬ್ಬ ರೈತರು ತಮ್ಮ ತೋಟದಲ್ಲಿ ಹೊಸ ತಳಿಯ ಕಲ್ಲಂಗಡಿ ಹಣ್ಣನ್ನು ಬೆಳೆದು ಕೃಷಿಯಲ್ಲಿ ಸಾಧನೆ ಮಾಡಿದ್ದಾರೆ. ಹಳದಿ ಕಲ್ಲಂಗಡಿ ಹಣ್ಣು ಬೆಳೆಯುವ ಮೂಲಕ ಕೃಷಿಯಲ್ಲಿ ವಿನೂತನ ಪ್ರಯೋಗ ಮಾಡಿದ್ದಾರೆ. https://www.youtube.com/watch?v=hKc7khe1RQ4 ಅಂದ ಹಾಗೇ ಈ ರೈತನ ಹೆಸರು ಬಸವರಾಜ್ ಪಟೀಲ್, ಕಲಬುರ್ಗಿಯ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img