Thursday, April 30, 2026

AgricultureExhibition

ಕೃಷಿ ಮೇಳದಲ್ಲಿ ಕರಿಬಸವೇಶ್ವರ ಅಗ್ರೀ ಇಂಡಿಯಾ ಭರ್ಜರಿ ಪ್ರದರ್ಶನ!

ಧಾರವಾಡದಲ್ಲಿ ನಡೆಯುತ್ತಿರುವ ಬೃಹತ್ ಕೃಷಿ ಮೇಳಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಲಕ್ಷಾಂತರ ಜನರು ಆಗಮಿಸುತ್ತಿದ್ದಾರೆ. ಈ ಮಹತ್ವದ ಮೇಳದಲ್ಲಿ ರೈತರ ಕಲ್ಯಾಣಕ್ಕಾಗಿ ಕರಿಬಸವೇಶ್ವರ ಅಗ್ರೀ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ಕೃಷಿ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಜೋರಾಗಿ ನಡೆಸುತ್ತಿದೆ. ಜೊತೆಗೆ ಮೇಳದಲ್ಲಿ ಸಾವಿರಾರು ರೈತರಿಗೆ ಸನ್ಮಾನ ಮಾಡಲಾಗಿದೆ. ರೈತರ ಅಚ್ಚುಮೆಚ್ಚಿನ ಕೃಷಿ ಉಪಕರಣಗಳೆಂದೇ ಹೆಸರುವಾಸಿಯಾದ...

ಜನಸಾಗರದಲ್ಲಿ ಮುಳುಗಿದ ಧಾರವಾಡ ಕೃಷಿ ಮೇಳ!

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಕೃಷಿ ಮೇಳ ನಡೆಯುತ್ತಿದೆ. ಈ ಕೃಷಿ ಮೇಳ ಲಕ್ಷಾಂತರ ಸಂಖ್ಯೆಯಲ್ಲಿ ರೈತರು ಹಾಗೂ ಸಾರ್ವಜನಿಕರು ಭಾಗವಹಿಸಿ ಭಾರೀ ಉತ್ಸಾಹ ತೋರಿದರು. ಮೇಳದ ಎಲ್ಲಾ ಭಾಗಗಳನ್ನು ನೋಡುವೆಂದರೆ ಒಂದೇ ದಿನ ಸಾಲದು ಎಂಬ ಮಾತುಗಳು ಭಾಗವಹಿಸಿದವರ ಮಾತುಗಳು ಕೇಳಿಬರ್ತಾಯಿದೆ. ಪ್ರಸಕ್ತ ವರ್ಷ 'ಪೌಷ್ಠಿಕ ಆಹಾರ ಭದ್ರತೆಗೆ ಮಣ್ಣಿನ ಆರೋಗ್ಯ ಮತ್ತು ಸಾಂಪ್ರದಾಯಿಕ ತಳಿಗಳು'...
- Advertisement -spot_img

Latest News

ʼನೇಹಾ -ಕೇಸ್‌ʼಗೆ ನ್ಯಾಯ ಯಾವಾಗ? ಹುಬ್ಬಳ್ಳಿ ಕೋರ್ಟ್ ಬಿಗ್ ಅಪ್‌ಡೇಟ್!

ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಪ್ರಕರಣ ಮತ್ತೆ ಚರ್ಚೆಗೆ ಬಂದಿದೆ. ಎರಡು ವರ್ಷ ಕಳೆದರೂ ನ್ಯಾಯ ಇನ್ನೂ ಅಂತಿಮವಾಗಿಲ್ಲ ಎಂಬ ಆರೋಪಗಳು ಹೆಚ್ಚುತ್ತಿವೆ. ನೇಹಾ ಪರ...
- Advertisement -spot_img