Sunday, August 23, 2026

ahamaad patel

ಅಹ್ಮದ್ ಪಟೇಲ್ ನಿವಾಸದ ಮೇಲೆ ಇ.ಡಿ. ದಾಳಿ..!

ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ನಿವಾಸದ ಮೇಲೆ ಇ.ಡಿ.ಅಧಿಕಾರಿಗಳು ದಾಳಿ ನಡೆಸಿದ್ದು, ವಿಚಾರಣೆ ನಡೆಸಿದ್ದಾರೆ. ಸ್ಟರ್ಲಿಂಗ್ ಬಯೋಟೆಕ್ ಲಿಮಿಟೆಡ್ ಗ್ರೂಪ್‌ನ ಬ್ಯಾಂಕ್ ಸಾಲದ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲಾಯಿತು. ಈ ಹಿಂದೆ ವಿಚಾರಣೆಗೆ ಕರೆದಾಗ ಅಹ್ಮದ್ ಪಟೇಲ್ ಅನಾರೋಗ್ಯದ ಕಾರಣ ಹೇಳಿದ್ದರು. ಆದ್ದರಿಂದ ಇ.ಡಿ.ಅಧಿಕಾರಿಗಳನ್ನು ಮನೆಗೆ ಕಳುಹಿಸಲಾಗುತ್ತೆ ಎಂದು ಅಹ್ಮದ್ ಪಟೇಲ್‌ಗೆ ಮೊದಲೇ ಸೂಚಿಸಲಾಗಿತ್ತು....
- Advertisement -spot_img

Latest News

Political News: ಶಾಂತವಾಗಿದ್ದ ಹುಬ್ಬಳ್ಳಿಯನ್ನು ಮತ್ತೆ ಕದಡುವ ಲಕ್ಷಣಗಳು ಕಂಡು ಬರುತ್ತಿವೆ: ಬಿ.ವೈ.ವಿಜಯೇಂದ್ರ

Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
- Advertisement -spot_img