Wednesday, July 8, 2026

ahamaad patel

ಅಹ್ಮದ್ ಪಟೇಲ್ ನಿವಾಸದ ಮೇಲೆ ಇ.ಡಿ. ದಾಳಿ..!

ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ನಿವಾಸದ ಮೇಲೆ ಇ.ಡಿ.ಅಧಿಕಾರಿಗಳು ದಾಳಿ ನಡೆಸಿದ್ದು, ವಿಚಾರಣೆ ನಡೆಸಿದ್ದಾರೆ. ಸ್ಟರ್ಲಿಂಗ್ ಬಯೋಟೆಕ್ ಲಿಮಿಟೆಡ್ ಗ್ರೂಪ್‌ನ ಬ್ಯಾಂಕ್ ಸಾಲದ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲಾಯಿತು. ಈ ಹಿಂದೆ ವಿಚಾರಣೆಗೆ ಕರೆದಾಗ ಅಹ್ಮದ್ ಪಟೇಲ್ ಅನಾರೋಗ್ಯದ ಕಾರಣ ಹೇಳಿದ್ದರು. ಆದ್ದರಿಂದ ಇ.ಡಿ.ಅಧಿಕಾರಿಗಳನ್ನು ಮನೆಗೆ ಕಳುಹಿಸಲಾಗುತ್ತೆ ಎಂದು ಅಹ್ಮದ್ ಪಟೇಲ್‌ಗೆ ಮೊದಲೇ ಸೂಚಿಸಲಾಗಿತ್ತು....
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img