Wednesday, July 30, 2025

ahamadabad

National News: ಮದುವೆಯಾದ ಎರಡೇ ದಿನಕ್ಕೆ ವಿಮಾನ ದುರಂತ್ಯದಲ್ಲಿ ಅಂತ್ಯ ಕಂಡ ಮಧುಮಗ

National News: ಅಹಮದಾಬಾದ್‌ನಲ್ಲಿ ನಡೆದ ವಿಮಾನ ದುರಂತದಲ್ಲಿ ಮಡಿದವರಲ್ಲಿ ಎರಡು ದಿನಗಳ ಮುಂಚೆ ಮದುವೆಯಾಗಿದ್ದ 26 ವರ್ಷದ ಭುವಿಕ್ ಎಂಬಾತ ಸಾವಿಗೀಡಾಗಿದ್ದಾನೆ. ಗುಜರಾಾತ್‌ನ ವಡೋದರಾಾದವರಾದ ಭುವಿಕ್ ಎಂಬಾತ ಲಂಡನ್‌ನಲ್ಲಿ ಕೆಲಸದಲ್ಲಿದ್ದ್. ಪ್ರತೀ ವರ್ಷ 15 ದಿನ ರಜೆ ಹಾಕಿ ಭಾರತದಲ್ಲಿರುವ ತನ್ನ ಮನೆಗೆ ಬಂದು ಹೋಗುತ್ತಿದ್ದ. ಆದರೆ ಈ ಬಾರಿ ಬಂದಾಗ, ಭುವಿಕ್‌ ಮನೆಯವರು ಮದುವೆ...

ಐಪಿಎಲ್ ಉದ್ಘಾಟನಾ ಸಮಾರಂಭಲ್ಲಿ ನೃತ್ಯ ಪ್ರದರ್ಶನ ಮಾಡಲಿರುವ ತೆಲುಗು ನಟಿ ತಮನ್ನಾ ಭಾಟಿಯಾ

sports news: ಇಡಿ ಪ್ರಪಂಚದ ಕ್ರಿಡಾ ಅಭಿಮಾನಿಗಳು ಕಾತುರದಿಂದ ಕಾಯುತ್ತಿರುವ  ಐಪಿಎಲ್ ಕ್ರಿಕೇಟ್ ಇಂದು ಗುಜರಾತ್ ನ ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಐಪಿಎಲ್  ಹದಿನಾರನೇ  ಸರಣಿ ಉದ್ಘಾಟನೆಗೊಳ್ಳಲಿದ್ದು ಈ ಉದ್ಘಾಟನೆಯಲ್ಲಿ ತೆಲುಗು ನಟಿ ತಮನ್ನಾ ಭಾಟಿಯಾ ನೃತ್ಯ ಪ್ರದರ್ಶನ ಮಾಡಲಿದ್ದಾರೆ. ಎಂದು ಟ್ವಿಟರ್ ನಲ್ಲಿ ಇಂಡಿಯನ್ ಪ್ರಿಮಿಯರ್ ಲೀಗ್ ಈ ಸುದ್ದಿ ಪ್ರಕಟಿಸಿದೆ. ಈ...

5 ಜಿ ಸ್ಪೆಕ್ಟ್ರಮ್ ಹರಾಜಿಗೆ ಕೇಂದ್ರ ಸಂಪುಟ ಒಪ್ಪಿಗೆ!

https://www.youtube.com/watch?v=tDKIf8lCo-k ನವದೆಹಲಿ: ಅತೀ ಶೀಘ್ರದಲ್ಲಿಯೇ ಬೆಂಗಳೂರು ಸೇರಿ ದೇಶದ 13 ನಗರಗಳಲ್ಲಿ 5 ಜಿ ತಂತ್ರಜ್ಞಾನ ಸೇವೆ ಲಭ್ಯವಾಗಲಿದೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ಕೇಂದ್ರ ಸಂಪುಟ ಸಭೆಯಲ್ಲಿ ಜೂನ್.26 ಕ್ಕೆ 5 ಜಿ ಸ್ಪೆಕ್ಟ್ರಮ್ ಹರಾಜು ನಡೆಸುವುದಕ್ಕೆ ಸಮ್ಮತಿ ನೀಡಿದ್ದು, ಅದಕ್ಕೆ ಅನುಸಾರವಾಗಿ ಪ್ರಕ್ರಿಯೆಗಳು ನಡೆಯಲಿವೆ. ಸದ್ಯಕ್ಕಿರುವ 4 ಜಿ ತಂತ್ರಜ್ಞಾನಕ್ಕಿಂತ, 5 ಜಿ ತಂತ್ರಜ್ಞಾನವು ಹತ್ತು...

1.26 ಕೋಟಿ ರೂ. ಮೌಲ್ಯದ ಅಡಕೆ ಸಾಗಿಸುತ್ತಿದ್ದ ಲಾರಿ-ಡ್ರೈವರ್‌ ನಾಪತ್ತೆ, ಪೊಲೀಸ್ ಠಾಣೆಗೆ ದೂರು

https://youtu.be/siTN9hOCcXU ಶಿವಮೊಗ್ಗ: 1.26 ಕೋಟಿ ರೂ. ಮೌಲ್ಯದ ಅಡಿಕೆ ತುಂಬಿಕೊಂಡು ಹೋಗುತ್ತಿದ್ದ ಲಾರಿ ನಾಪತ್ತೆಯಾಗಿದ್ದು, ಚಾಲಕನ ಮೊಬೈಲ್‌ ನಂಬರ್‌ ಕೂಡ ಸ್ವಿಚ್‌ ಆಫ್‌ ಆಗಿದೆ. ಇದರಿಂದ ಕಂಗಾಲಾದ ಉದ್ಯಮಿ ದೂರು ದಾಖಲಿಸಿದ್ದಾರೆ. ಶಿವಮೊಗ್ಗದ ಮಲೆನಾಡು ಅಡಿಕೆ ಮಾರಾಟಗಾರರ ಸಹಕಾರ ಸಂಘಕ್ಕೆ ಸಂಬಂಧಿಸಿದ ಅಡಿಕೆ ನಾಪತ್ತೆಯಾಗಿದ್ದು, ಕೋಟೆ ರಸ್ತೆಯಲ್ಲಿರುವ ಮ್ಯಾಮ್ಕೋಸ್ ಖರೀದಿ ಶಾಖೆ ಉಗ್ರಾಣದಿಂದ ಗುಜರಾತ್ ನ ಅಹಮದಾಬಾದ್...

ಬಿಜೆಪಿಗೆ ಸೇರ್ಪಡೆಯಾದ ಪಾಟೀದಾರ್ ಲೀಡರ್ ಹಾರ್ದಿಕ್ ಪಟೇಲ್..

https://www.youtube.com/watch?v=siTN9hOCcXU&t=36s ಬಿಜೆಪಿ ವಿರುದ್ಧ ಪ್ರತಿಭಟನೆ ಮಾಡಿದ್ದ, ಮಾಜಿ ಕಾಂಗ್ರೆಸ್ಸಿಗ, ಎಡಪಂಥಿಯ ಮತ್ತು ಪಾಟೀದಾರ್ ನಾಯಕ ಹಾರ್ದಿಕ್ ಪಟೇಲ್ ಇದೀಗ ಗೋಪೂಜೆ ಮಾಡುವ ಮೂಲಕ ಬಿಜೆಪಿ ಸೇರಿದ್ದಾರೆ. ಅಲ್ಲದೇ, ಮುಂಬರುವ ಗುಜರಾತ್ ಚುನಾವಣೆಗೆ ಭರದಿಂದ ಸಿದ್ಧತೆ ಮಾಡುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಕಾಂಗ್ರೆಸ್‌ಗೆ ಗುಡ್ ಬೈ ಹೇಳಿದ್ದ ಹಾರ್ದಿಕ್, ನನ್ನ ಕೆಲಸದ ಬಗ್ಗೆ ಕಾಂಗ್ರೆಸ್‌ನ ಕೆಲವರು ಚಕಾರ...

ಆನ್‌ಲೈನ್ ಶಾಪಿಂಗ್ ವೇಳೆ ಮೋಸ: 199 ರೂಪಾಯಿ ಬಟ್ಟೆಗೆ 34 ಸಾವಿರ ರೂಪಾಯಿ ಕಳೆದುಕೊಂಡ ಮಹಿಳೆ..!

ಆನ್‌ಲೈನ್ ಶಾಪಿಂಗ್.. ಇಂದಿನ ಕೆಲವರ ಅಚ್ಚುಮೆಚ್ಚಿನ ಕೆಲಸ. ಕೂತಲ್ಲೇ ಬೇಕಾದ್ದನ್ನ ತರಿಸಿಕೊಂಡು ಬಳಸಬಹುದು. ಬಟ್ಟೆ, ಚಪ್ಪಲಿ, ಬ್ಯಾಗ್, ಆರ್ನ್‌ಮೆಂಟ್ಸ್, ತಿಂಡಿಯನ್ನ ಕೂಡ ಆನ್‌ಲೈನ್ ಆರ್ಡರ್ ಹಾಕಬಹುದು. ಆದ್ರೆ ಆನ್‌ಲೈನ್ ಆರ್ಡರ್‌ ವೇಳೆ ಕೊಂಚ ಎಚ್ಚರಿಕೆಯಿಂದ ಇರುವುದು ಒಳ್ಳೆಯದು. ಅಹಮದಾಬಾದ್‌ನ ಶಾಹೀಬಾಗ್ ಏರಿಯಾದಲ್ಲಿ ರೀಚಾ ಅಮೀನ್ ಎಂಬಾಕೆ ಆನ್‌ಲೈನ್ ಶಾಪಿಂಗ್ ಮಾಡಲು ಬಯಸಿ, ಬಟ್ಟೆ ಖರೀದಿಸಲು ಮುಂದಾಗಿದ್ದರು....
- Advertisement -spot_img

Latest News

‘ಜೋಳದ ರೊಟ್ಟಿಗಾಗಿ’ ಅಮೆರಿಕದಿಂದ ಬರ್ತೀನಿ!

ಉತ್ತರ ಕರ್ನಾಟಕದ ರೊಟ್ಟಿ ಊಟ ಸವಿಯಲು ಅಮೆರಿಕದಿಂದ ವರ್ಷದಲ್ಲಿ 2 ಬಾರಿ ಬೆಂಗಳೂರಿಗೆ ಬರ್ತಾರಂತೆ ಈ ವಿದೇಶಿ ಉದ್ಯಮಿ. ಬೆಂಗಳೂರು – ಭಾರತದಲ್ಲಿ ಆಹಾರದ ನಕ್ಷೆಯಲ್ಲಿ...
- Advertisement -spot_img