Monday, March 16, 2026

#ahesh tenginakayi

Shetter: ಪಕ್ಷ ಬಿಟ್ಟು ಹೋದ ಶೆಟ್ಟರ್ ಅವರಿವರನ್ನು ಕರೆತರುತ್ತೇನೆ ಅಂತ ಓಡಾಡುತ್ತಿದ್ದಾರೆ.!

ಕಾಂಗ್ರೆಸ್ ನಲ್ಲಿ ಲಿಂಗಾಯತರನ್ನು ಕಡೆಗಣಿಸಲಾಗುತ್ತಿದೆ ಎಂಬಬುವುದಾಗಿ ಶಿವಶಂಕರಪ್ಪ ಹೇಳಿಕೆ ನೀಡಿದ್ದರು. ಇದೀಗ ಈ ಹೇಳಿಕೆ ಸದ್ದು ಮಾಡುತ್ತಿದೆ. ಇದೇ ವಿಚಾರಕ್ಕೆ ಶಾಸಕ ಮಹೇಶ್ ಟೆಂಗಿನಕಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್ ನಲ್ಲಿ ಲಿಂಗಾಯತರನ್ನು ತುಳಿಯುವ ಆರೋಪದ ವಿಚಾರವಾಗಿ ಮಾತನಾಡಿದ ಶಾಸಕ ಮಹೇಶ್ ಟೆಂಗಿನಕಾಯಿ ಶಾಮಮನೂರು ಶಿವಶಂಕರಪ್ಪ ಹೇಳಿದ್ದು ಸತ್ಯವಾದ ಮಾತು. ಈ ಹಿಂದೆ ನಮ್ಮ ಪಕ್ಷ ಬಿಟ್ಟು...
- Advertisement -spot_img

Latest News

Dharwad: ಜೈಲಿನಲ್ಲಿರುವ ಖೈದಿಗಳಿಗೆ ರಾಜಾತಿಥ್ಯ, ಮನೆಗಿಂತ ಇಲ್ಲೇ ಆರಾಮವಾಗಿದ್ದೇವೆ ಎಂದ ಕಿಡಿಗೇಡಿ

Dharwad News: ಧಾರವಾಡ: ಧಾರವಾಡದ ಕಾಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಪೋಕ್ಸೋ ಕಾಯ್ದೆಯಡಿ ಸೆರೆವಾಸ ಅನುಭವಿಸುತ್ತಿದ್ದ ಖೈದಿ ಫರ್ವೇಜ್ ಈಗ ಹೈ...
- Advertisement -spot_img