Friday, June 20, 2025

Ahimsa Chethan

ಮೋದಿ ಪರ ನಿಂತ ಅಹಿಂಸಾ ಚೇತನ್‌! ಸಂತೋಷ್‌ ಲಾಡ್‌ಗೆ ಅಜ್ಞಾನಿ ಸಚಿವರೇ ಎಂದು ವ್ಯಂಗ್ಯ

Bengaluru News: ಬೆಂಗಳೂರು: ಗೋಮಾಂಸ ರಫ್ತು ವಿಚಾರದಲ್ಲಿ ಭಾರತವು ವಿಶ್ವದಲ್ಲಿಯೇ 2ನೇ ಸ್ಥಾನದಲ್ಲಿದೆ. ಇದರ ಶ್ರೇಯಸ್ಸು ಪ್ರಧಾನಿ ನರೇಂದ್ರ ಮೋದಿ (‌PM Narendra Modi) ಅವರಿಗೆ ಸಲ್ಲುತ್ತದೆ ಎಂದು ಸಚಿವ ಸಂತೋಷ್‌ ಲಾಡ್‌ (Minister Santosh Lad) ಹೇಳಿಕೆಯನ್ನು ನಟ ಚೇತನ್‌ ಅಹಿಂಸಾ ಖಂಡಿಸಿದ್ದಾರೆ. ಅಲ್ಲದೆ, ಮೋದಿ ಪರ ಬ್ಯಾಟಿಂಗ್‌ ಮಾಡಿದ್ದು, ರಫ್ತು ಹೆಚ್ಚಿರುವುದು...
- Advertisement -spot_img

Latest News

60 ಸಾವಿರದ ಗುಚಿ ಗಾಗಲ್ಸ್, 1 ಲಕ್ಷದ ಜಾಕೇಟ್ ಧರಿಸಿದ ಬಾಗೇಶ್ವರ್ ಬಾಬಾ: ನೆಟ್ಟಿಗರ ಆಕ್ರೋಶ

National News: ಬಾಬಾ ಬಾಗೇಶ್ವರ್.. ಎದುರಿಗೆ ಯಾರಾದರೂ ಹೋಗಿ ಕುಳಿತರೆ, ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದು, ಅದನ್ನು ಕಾಗದದಲ್ಲಿ ಬರೆದು, ಮತ್ತೆ ಅದನ್ನು ವಿವರಿಸುತ್ತಾರೆ....
- Advertisement -spot_img