Wednesday, July 22, 2026

Ahind

Political News: ನೂತನ ಸಚಿವ ಸಂಪುಟದಲ್ಲಿ ಅಹಿಂದ ವರ್ಗಕ್ಕೆ ಹೆಚ್ಚಿನ ಸ್ಥಾನ ನೀಡಲು ಒತ್ತಾಯ

Political News: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಅಹಿಂದ ವರ್ಗದ ಮತದಾರರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಹೀಗಾಗಿ ನೂತನ ಸಚಿವ ಸಂಪುಟದಲ್ಲಿ ಅಹಿಂದ ವರ್ಗಕ್ಕೆ ಹೆಚ್ಚಿನ ಪ್ರಾತಿನಿಧ್ಯ ನೀಡಬೇಕು ಎಂದು ಅಹಿಂದ ಮುಖಂಡ ಸಿದ್ದು ತೇಜಿ ಆಗ್ರಹಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಅಹಿಂದ ಬಲದಿಂದಲೇ Siddaramaiah ಅವರು ಮುಖ್ಯಮಂತ್ರಿಯಾಗಿದ್ದರು. ಅವರ ಅವಧಿಯಲ್ಲಿ ಅಹಿಂದ ವರ್ಗದ...
- Advertisement -spot_img

Latest News

ಕೇಂದ್ರದ ವಿರುದ್ಧ ಗರಂ ಆದ ಮಧು ಬಂಗಾರಪ್ಪ – ಒಡೆದು ಆಳುವ ಬಿಜೆಪಿ ಎಂದು ಬಾರಿ ಟೀಕೆ!

ದೆಹಲಿಯಲ್ಲಿ ಯುವಕರು ಮತ್ತು ವಿದ್ಯಾರ್ಥಿಗಳ ಮೇಲೆ ನಡೆದಿರುವ ದೌರ್ಜನ್ಯದ ವಿರುದ್ಧ ಈಗ ರಾಜ್ಯದಲ್ಲೂ ಆಕ್ರೋಶದ ಬೆಂಕಿ ಹೊತ್ತಿ ಉರಿಯುತ್ತಿದೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಚಿವ...
- Advertisement -spot_img