Thursday, October 30, 2025

ahinda leaders

ರಾಜ್ಯದಲ್ಲಿ CM ಚೇಂಜ್‌ ಆದ್ರೆ ಅಹಿಂದ ಪವರ್‌ ತೋರಿಸ್ತೀವಿ..

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಹಿಂದ ಸಂಘಟನೆಗಳ ಬೆಂಬಲ ಮತ್ತಷ್ಟು ಗಟ್ಟಿಯಾಗುತ್ತಿದೆ. ಈಗ ಅಹಿಂದ ಮತ್ತು ದಲಿತ ಸಂಘಟನೆಗಳು ಸಿದ್ದರಾಮಯ್ಯ 5 ವರ್ಷಗಳ ಕಾಲ ಸಿಎಂ ಆಗಿರಬೇಕು ಎಂಬ ಬೇಡಿಕೆಯನ್ನು ಮುಂದಿರಿಸಿ ಪತ್ರ ಚಳವಳಿ ಆರಂಭಿಸಿವೆ. ಸಂಘಟನೆಗಳು ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಹುಲ್ ಗಾಂಧಿಗೆ ಪತ್ರ ಬರೆದು, ರಾಜ್ಯದ ಪವರ್ ಶೇರಿಂಗ್ ಕುರಿತು ನಡೆಯುತ್ತಿರುವ ಗೊಂದಲಕ್ಕೆ ತಕ್ಷಣ...
- Advertisement -spot_img

Latest News

ಕರ್ನಾಟಕ ರತ್ನ ‘ಅಪ್ಪು’ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಸಲ್ಲಿಸಿದ ದೊಡ್ಮನೆ!

ಇಂದು ಕನ್ನಡದ ಜನಮನ ಗೆದ್ದ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ 4ನೇ ವರ್ಷದ ಪುಣ್ಯಸ್ಮರಣೆ. ಪುನೀತ್ ಪುಣ್ಯ ಸ್ಮರಣೆ ಹಿನ್ನೆಲೆ ಸ್ಮಾರಕದತ್ತ ಅಭಿಮಾನಗಳ ದಂಡು,...
- Advertisement -spot_img