Saturday, April 25, 2026

ahinda leaders

ಸಿಎಂ ಬಣದ ”ರಣತಂತ್ರ”: ಸತೀಶ್ ಅಹಿಂದ ಟ್ರಂಪ್ ಕಾರ್ಡ್?

ಒಂದೇ ಒಂದು ದಿನದ ಅಂತರದಲ್ಲಿ ಎರಡು ಡಿನ್ನರ್ ಪಾರ್ಟಿಗಳು. ಒಂದೇ ಬಣದ ನಾಯಕರು. ಅಧಿವೇಶನ ಅಂತ್ಯದ ಹೊಸ್ತಿಲಲ್ಲಿ ರಾಜಕೀಯದ ಅಡುಗೆ ಗಟ್ಟಿ ಆಗ್ತಿದೆಯಾ? ಅನ್ನೋ ಪ್ರಶ್ನೆ ಮೂಡಿದೆ. ಹೌದು ವಿಧಾನಮಂಡಲ ಚಳಿಗಾಲದ ಅಧಿವೇಶನ ಮುಕ್ತಾಯಕ್ಕೆ ಒಂದು ದಿನ ಬಾಕಿ ಇರುವಾಗಲೇ, ಲೋಕೋಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರ ಡಿನ್ನರ್ ರಾಜಕೀಯ...

ಬೆಳಗಾವಿಯಲ್ಲಿ ನಿಗೂಢ ”ಡಿನ್ನರ್” ಮೀಟಿಂಗ್!

ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನದ ಮಧ್ಯೆ, ರಾಜ್ಯ ಕಾಂಗ್ರೆಸ್‌ನಲ್ಲಿ “ಡಿನ್ನರ್ ಪಾಲಿಟಿಕ್ಸ್” ಮತ್ತೆ ಚರ್ಚೆಗೆ ಗ್ರಾಸವಾಗಿದೆ. ಬೆಂಗಳೂರು ಬಳಿಕ ಇದೀಗ ಬೆಳಗಾವಿಯಲ್ಲಿಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಪ್ರಮುಖ ನಾಯಕರು ಸೇರಿಕೊಂಡಿರುವ ''ಡಿನ್ನರ್ ಮೀಟಿಂಗ್'' ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ. ಅಹಿಂದ ಶಕ್ತಿ ಕೇಂದ್ರ ಎಂದು ಪರಿಗಣಿಸಲಾದ ಈ ನಾಯಕರ ಹಾಜರಾತಿ ರಾಜಕೀಯ ನಿರೀಕ್ಷೆಗಳನ್ನು...

ರಾಜ್ಯದಲ್ಲಿ CM ಚೇಂಜ್‌ ಆದ್ರೆ ಅಹಿಂದ ಪವರ್‌ ತೋರಿಸ್ತೀವಿ..

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಹಿಂದ ಸಂಘಟನೆಗಳ ಬೆಂಬಲ ಮತ್ತಷ್ಟು ಗಟ್ಟಿಯಾಗುತ್ತಿದೆ. ಈಗ ಅಹಿಂದ ಮತ್ತು ದಲಿತ ಸಂಘಟನೆಗಳು ಸಿದ್ದರಾಮಯ್ಯ 5 ವರ್ಷಗಳ ಕಾಲ ಸಿಎಂ ಆಗಿರಬೇಕು ಎಂಬ ಬೇಡಿಕೆಯನ್ನು ಮುಂದಿರಿಸಿ ಪತ್ರ ಚಳವಳಿ ಆರಂಭಿಸಿವೆ. ಸಂಘಟನೆಗಳು ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಹುಲ್ ಗಾಂಧಿಗೆ ಪತ್ರ ಬರೆದು, ರಾಜ್ಯದ ಪವರ್ ಶೇರಿಂಗ್ ಕುರಿತು ನಡೆಯುತ್ತಿರುವ ಗೊಂದಲಕ್ಕೆ ತಕ್ಷಣ...
- Advertisement -spot_img

Latest News

Bihar News: ಮಹಿಂದ್ರಾ ಥಾರ್ ಕಾರಣದಿಂದ ಮದುವೆ ಮಂಟಪದಲ್ಲೇ ಮದುವೆ ಕ್ಯಾನ್ಸಲ್

Bihar News: ಬಿಹಾರದ ಗೋಪಾಲ್‌ಗಂಜ್‌ನಲ್ಲಿ ಮದುವೆ ಮಂಟಪದ ತನಕ ಬಂದು ಮದುವೆ ನಿಂತ ಘಟನೆ ನಡೆದಿದೆ. ಉತ್ತರಭಾರತದಲ್ಲಿ ಸಣ್ಣ ಸಣ್ಣ ವಿಷಯಕ್ಕೆ ಮದುವೆ ನಿಲ್ಲುವುದು ಸರ್ವೇ...
- Advertisement -spot_img