Sunday, May 3, 2026

AHINDA ministers support

ಸಿದ್ದು – ಡಿಕೆಶಿ ಫೈಟ್ ನಡುವೆ ಹೈಕಮಾಂಡ್ ಕ್ಲೈಮ್ಯಾಕ್ಸ್!?

ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ತೀವ್ರಗೊಳ್ಳುತ್ತಿದ್ದ ಸಂದರ್ಭದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸ್ಥಾನದಲ್ಲಿ ಮುಂದುವರಿಸಲು ಅಹಿಂದ ಸಮುದಾಯದ ಸಚಿವರು ಹೈಕಮಾಂಡ್ ಮೇಲೆ ಒತ್ತಡ ಹೇರಲು ನಿರ್ಧರಿಸಿದ್ದಾರೆ. ಇತ್ತ ಸಿಎಂ ಸಿದ್ದರಾಮಯ್ಯ ಮಾತ್ರ ಹೈಕಮ್ಯಾಂಡ್ ತೀರ್ಮಾನಕ್ಕೆ ಬದ್ದ ಎಂದಿದ್ದಾರೆ. ಹಾಗಾದರೇ ಹೈಕಮ್ಯಾಂಡ್ ತೀರ್ಮಾನವೇನು? ಅನ್ನೋ ಪ್ರಶ್ನೆ ಕುತೂಹಲ ಕೆರಳಿಸಿದೆ. ಸಿದ್ದರಾಮಯ್ಯ ಕ್ಯಾಬಿನೆಟ್‌ನ ಅಹಿಂದ ಸಚಿವರು ಮಂಗಳವಾರ...
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img