Tuesday, December 23, 2025

AHINDA Politics

ಕಾಂಗ್ರೆಸ್ CM ಕುರ್ಚಿ ಕಿತ್ತಾಟಕ್ಕೆ ಸ್ವಾಮೀಜಿಗಳ ಎಂಟ್ರಿ!

ಯಾರಾಗಬೇಕು ಮುಂದಿನ ಮುಖ್ಯಮಂತ್ರಿ? ಕಾಂಗ್ರೆಸ್‌ನ ನಾಯತ್ವ ಬದಲಾವಣೆಯ ಚರ್ಚೆ ಗರಿಗೆದರುತ್ತಿರುವ ಸಂದರ್ಭದಲ್ಲಿ, ಈಗ ಧಾರ್ಮಿಕ ವಲಯದಿಂದಲೂ ಡಿಕೆ ಶಿವಕುಮಾರ್ ಪರ ಧ್ವನಿಗಳು ಕೇಳಿಬರುತ್ತಿವೆ. ಶಿರಾದ ಪಟ್ಟನಾಯಕನಹಳ್ಳಿಯ ಗುರುಗುಂಡ ಬ್ರಹ್ಮೇಶ್ವರ ಮಠದ ನಂಜಾವಧೂತ ಸ್ವಾಮೀಜಿ, ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಡಿಕೆಶಿಗೂ ಒಂದು ಅವಕಾಶ ಕೊಡಲೇಬೇಕು ಎಂದು ಹೈಕಮಾಂಡ್‌ಗೆ ಸಂದೇಶ ನೀಡಿದ್ದಾರೆ. ನಂಜಾವಧೂತ ಸ್ವಾಮೀಜಿ ಸ್ವತಃ...

ಸಿಎಂ ಬದಲಾವಣೆಯಾದರೆ ಅಹಿಂದ ವೋಟ್‌ ಕಾಂಗ್ರೆಸ್‌ಗಿಲ್ಲ !

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಹಿಂದ ಸಂಘಟನೆಗಳ ಬೆಂಬಲ ಮತ್ತಷ್ಟು ಗಟ್ಟಿಯಾಗುತ್ತಿದೆ. ಈಗ ಅಹಿಂದ ಮತ್ತು ದಲಿತ ಸಂಘಟನೆಗಳು ಸಿದ್ದರಾಮಯ್ಯ 5 ವರ್ಷಗಳ ಕಾಲ ಸಿಎಂ ಆಗಿರಬೇಕು ಎಂಬ ಬೇಡಿಕೆಯನ್ನು ಮುಂದಿರಿಸಿ ಪತ್ರ ಚಳವಳಿ ಆರಂಭಿಸಿವೆ. ಸಂಘಟನೆಗಳು ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಹುಲ್ ಗಾಂಧಿಗೆ ಪತ್ರ ಬರೆದು, ರಾಜ್ಯದ ಪವರ್ ಶೇರಿಂಗ್ ಕುರಿತು ನಡೆಯುತ್ತಿರುವ ಗೊಂದಲಕ್ಕೆ ತಕ್ಷಣ...

ಸಿದ್ದರಾಮಯ್ಯ ಬಣದ ಹೊಸ ಪ್ಲಾನ್, ಕೈ ಮಿಲಾಯಿಸಿದ್ರಾ ಸಿದ್ದು- ಸತೀಶ್!

ರಾಜ್ಯ ರಾಜಕೀಯದಲ್ಲಿ ಸದ್ಯ ನಾಯಕತ್ವ ಬದಲಾವಣೆಯ ಚರ್ಚೆ ತೀವ್ರಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ನವೆಂಬರ್‌ನಲ್ಲಿ ಎರಡು ವರ್ಷಗಳ ಅವಧಿ ಪೂರೈಸಲಿದೆ. ಇದೇ ಸಂದರ್ಭದಲ್ಲಿ ನಾಯಕತ್ವ ಬದಲಾವಣೆಯ ಸಾಧ್ಯತೆಗಳ ಕುರಿತು ರಾಜಕೀಯ ವಲಯದಲ್ಲಿ ಮಾತುಕತೆಗಳು ಸಕ್ರಿಯವಾಗಿವೆ.   ಒಂದು ಕಡೆ ಸಿಎಂ ಸ್ಥಾನ ಬದಲಾವಣೆ ಆಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಮತ್ತೊಂದು ಕಡೆಯಲ್ಲಿ ಯತೀಂದ್ರ ಸಿದ್ದರಾಮಯ್ಯ ನೀಡಿರುವ...

ಸಿದ್ದರಾಮಯ್ಯ ಇಲ್ಲದೆ ಕಾಂಗ್ರೆಸ್ ದುರ್ಬಲ?

ರಾಜ್ಯ ರಾಜಕೀಯದಲ್ಲಿ ಸದ್ಯ ನಾಯಕತ್ವ ಬದಲಾವಣೆಯದ್ದೇ ಚರ್ಚೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ನವೆಂಬರ್ ತಿಂಗಳಲ್ಲಿ ಎರಡುವರೆ ವರ್ಷ ತುಂಬಲಿದೆ. ಇದೇ ಸಂದರ್ಭದಲ್ಲಿ ಸಿಎಂ ಸ್ಥಾನ ಬದಲಾವಣೆ ಆಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಮತ್ತೊಂದು ಕಡೆ ಯಾತಿಂದ್ರ ಸಿದ್ದರಾಮಯ್ಯ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭುಗಿಲೆದ್ದಿದೆ. ಯತೀಂದ್ರ ಅವರ ಈ ಹೇಳಿಕೆ ಕೇವಲ ವೈಯಕ್ತಿಕ ಅಭಿಪ್ರಾಯವಲ್ಲ, ಅದು...

ಕಾಂಗ್ರೆಸ್ ನಲ್ಲಿ ಘಟಾನುಘಟಿಗಳಿಲ್ಲವಾ? ಸತೀಶ್ ಜಾರಕಿಹೊಳಿ ಅವರೇ ಉತ್ತರಾಧಿಕಾರಿ ಯಾಕೆ?

ಕಾಂಗ್ರೆಸ್ ಪಕ್ಷದಲ್ಲಿ ಬೇರೆ ಘಟಾನುಘಟಿಗಳಿಲ್ಲವಾ? ಜಾರಕಿಹೊಳಿನೇ ಉತ್ತರಾಧಿಕಾರಿ ಯಾಕೆ? ಅನ್ನೋ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಇದೀಗ ಗರಿಷ್ಠ ಮಟ್ಟಕ್ಕೆ ಚರ್ಚೆಯಾಗುತ್ತಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ನವೆಂಬರ್‌ನಲ್ಲಿ ಎರಡುವರೆ ವರ್ಷ ಪೂರೈಸಲಿದೆ. ಇದೇ ವೇಳೆಗೆ ಸಿಎಂ ಸ್ಥಾನ ಬದಲಾವಣೆಯ ಸಾಧ್ಯತೆಗಳ ಕುರಿತ ಮಾತುಗಳು ವೇಗ ಪಡೆದಿವೆ. ಇದಕ್ಕೆ ತೀವ್ರತೆ ನೀಡಿದಂತಾಗಿದೆ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ...
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img