Wednesday, October 29, 2025

AHINDA Politics

ಸಿದ್ದರಾಮಯ್ಯ ಬಣದ ಹೊಸ ಪ್ಲಾನ್, ಕೈ ಮಿಲಾಯಿಸಿದ್ರಾ ಸಿದ್ದು- ಸತೀಶ್!

ರಾಜ್ಯ ರಾಜಕೀಯದಲ್ಲಿ ಸದ್ಯ ನಾಯಕತ್ವ ಬದಲಾವಣೆಯ ಚರ್ಚೆ ತೀವ್ರಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ನವೆಂಬರ್‌ನಲ್ಲಿ ಎರಡು ವರ್ಷಗಳ ಅವಧಿ ಪೂರೈಸಲಿದೆ. ಇದೇ ಸಂದರ್ಭದಲ್ಲಿ ನಾಯಕತ್ವ ಬದಲಾವಣೆಯ ಸಾಧ್ಯತೆಗಳ ಕುರಿತು ರಾಜಕೀಯ ವಲಯದಲ್ಲಿ ಮಾತುಕತೆಗಳು ಸಕ್ರಿಯವಾಗಿವೆ.   ಒಂದು ಕಡೆ ಸಿಎಂ ಸ್ಥಾನ ಬದಲಾವಣೆ ಆಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಮತ್ತೊಂದು ಕಡೆಯಲ್ಲಿ ಯತೀಂದ್ರ ಸಿದ್ದರಾಮಯ್ಯ ನೀಡಿರುವ...

ಸಿದ್ದರಾಮಯ್ಯ ಇಲ್ಲದೆ ಕಾಂಗ್ರೆಸ್ ದುರ್ಬಲ?

ರಾಜ್ಯ ರಾಜಕೀಯದಲ್ಲಿ ಸದ್ಯ ನಾಯಕತ್ವ ಬದಲಾವಣೆಯದ್ದೇ ಚರ್ಚೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ನವೆಂಬರ್ ತಿಂಗಳಲ್ಲಿ ಎರಡುವರೆ ವರ್ಷ ತುಂಬಲಿದೆ. ಇದೇ ಸಂದರ್ಭದಲ್ಲಿ ಸಿಎಂ ಸ್ಥಾನ ಬದಲಾವಣೆ ಆಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಮತ್ತೊಂದು ಕಡೆ ಯಾತಿಂದ್ರ ಸಿದ್ದರಾಮಯ್ಯ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭುಗಿಲೆದ್ದಿದೆ. ಯತೀಂದ್ರ ಅವರ ಈ ಹೇಳಿಕೆ ಕೇವಲ ವೈಯಕ್ತಿಕ ಅಭಿಪ್ರಾಯವಲ್ಲ, ಅದು...

ಕಾಂಗ್ರೆಸ್ ನಲ್ಲಿ ಘಟಾನುಘಟಿಗಳಿಲ್ಲವಾ? ಸತೀಶ್ ಜಾರಕಿಹೊಳಿ ಅವರೇ ಉತ್ತರಾಧಿಕಾರಿ ಯಾಕೆ?

ಕಾಂಗ್ರೆಸ್ ಪಕ್ಷದಲ್ಲಿ ಬೇರೆ ಘಟಾನುಘಟಿಗಳಿಲ್ಲವಾ? ಜಾರಕಿಹೊಳಿನೇ ಉತ್ತರಾಧಿಕಾರಿ ಯಾಕೆ? ಅನ್ನೋ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಇದೀಗ ಗರಿಷ್ಠ ಮಟ್ಟಕ್ಕೆ ಚರ್ಚೆಯಾಗುತ್ತಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ನವೆಂಬರ್‌ನಲ್ಲಿ ಎರಡುವರೆ ವರ್ಷ ಪೂರೈಸಲಿದೆ. ಇದೇ ವೇಳೆಗೆ ಸಿಎಂ ಸ್ಥಾನ ಬದಲಾವಣೆಯ ಸಾಧ್ಯತೆಗಳ ಕುರಿತ ಮಾತುಗಳು ವೇಗ ಪಡೆದಿವೆ. ಇದಕ್ಕೆ ತೀವ್ರತೆ ನೀಡಿದಂತಾಗಿದೆ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ...
- Advertisement -spot_img

Latest News

ಅಂಬಾನಿ ಪುತ್ರನ ಕೈಯಲ್ಲಿದೆ 1934 ಕಾಲದ ಮಹಾರಾಜರ ಕಾರು, ಇದು ಭಾರತದ ಐಕಾನಿಕ್ ಯಾಕೆ?

ಮುಕೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಇದೀಗ ತಮ್ಮ ಐಷಾರಾಮಿ ಕಾರು ಸಂಗ್ರಹಕ್ಕೆ ಮತ್ತೊಂದು ಅದ್ಭುತ ಸೇರ್ಪಡೆ ಮಾಡಿದ್ದಾರೆ. ಈ ಬಾರಿ ಅವರು ಖರೀದಿಸಿರುವುದು ಬಿಸ್ಪೋಕ್...
- Advertisement -spot_img