Thursday, August 6, 2026

AHINDA strategy

ಅಹಿಂದ ದಾಳ ಉರುಳಿಸಿದ BJP; ‘ಕೈ’ ತಪ್ಪುತ್ತಾ ಕಾಂಗ್ರೆಸ್ ಕೋಟೆ?

ದಾವಣಗೆರೆ ದಕ್ಷಿಣ ಉಪಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಕಣ ರಂಗೇರುತ್ತಿದೆ. ಕಾಂಗ್ರೆಸ್‌ನ ಭದ್ರಕೋಟೆಯಲ್ಲೇ ಬಿಜೆಪಿ ಹೊಸ ತಂತ್ರ ರೂಪಿಸಿದ್ದು, ಅಹಿಂದ ಸಮುದಾಯದ ಮೇಲೆ ಕಣ್ಣು ನೆಟ್ಟಿದೆ. ಜಾತಿ ಲೆಕ್ಕಾಚಾರವೇ ಈ ಚುನಾವಣೆಯ ಫಲಿತಾಂಶವನ್ನು ನಿರ್ಧರಿಸುವ ಸೂಚನೆ ನೀಡುತ್ತಿದೆ. ಕಾಂಗ್ರೆಸ್‌ನಲ್ಲಿ ಶಾಮನೂರು ಶಿವಶಂಕರಪ್ಪ ಕುಟುಂಬ ಹಾಗೂ ಮುಸ್ಲಿಂ ನಾಯಕರ ನಡುವಿನ ಟಿಕೆಟ್ ಪೈಪೋಟಿ ಇದೀಗ ಬಹಿರಂಗವಾಗಿ ತಲೆದೋರಿದೆ. ಈ...
- Advertisement -spot_img

Latest News

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಎಬಿವಿಪಿ ಅನಿರ್ದಿಷ್ಟಾವಧಿ ಹೋರಾಟ ಆರಂಭ

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...
- Advertisement -spot_img