Monday, August 24, 2026

Ahmadabad

Ahmadabad: ರೆಡಿಮೇಡ್ ದೋಸೆ ಹಿಟ್ಟಿನ ದೋಸೆ ಸೇವಿಸಿ ಇಬ್ಬರು ಮಕ್ಕಳು ಸಾ*: ಪೋಷಕರ ಸ್ಥಿತಿ ಗಂಭೀರ

Ahmadabad: ಅಹಮದಾಬಾದ್‌ನ ಚಾಂದಖೇಡಾ ಎಂಬಲ್ಲಿ ರೆಡಿಮೇಡ್ ದೋಸೆ ಹಿಟ್ಟಿನ ದೋಸೆ ಸೇವನೆ ಮಾಡಿ ಇಬ್ಬರು ಮಕ್ಕಳು ಸಾವನ್ನಪ್ಪಿ, ಅವರ ಪೋಷಕರ ಸ್ಥಿತಿ ಗಂಭೀರವಾಗಿರುವ ಘಟನೆ ನಡೆದಿದೆ. ವಿಮಲ್ ಪ್ರಜಾಪತಿ ಮತ್ತು ಭಾವನಾ ಪ್ರಜಾಪತಿ ಹತ್ತಿರದ ಡೈರಿಯಿಂದ ದೋಸೆ ಹಿಟ್ಟು ತರಿಸಿದ್ದು, ಇದರಿಂದ ದೋಸೆ ಮಾಡಿ ತಿಂದಿದ್ದಾರೆ. ಬಳಿಕ ಮನೆಯಲ್ಲಿದ್ದವರಿಗೆಲ್ಲಾ ವಾಂತಿ-ಬೇಧಿ ಶುರುವಾಗಿ ಫುಡ್ ಪಾಯ್ಸನ್ ಆಗಿದೆ....
- Advertisement -spot_img

Latest News

ಬಿಡದಿ ರೈತರಿಗೆ ದೊಡ್ಡ ರಿಲೀಫ್ – ಮಹತ್ವದ ಆದೇಶ ಹೊರಡಿಸಿದ ಹೈಕೋರ್ಟ್!

ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಪ್ರತಿಭಟನೆ ನಡೆಸಿದ್ದ ರೈತರಿಗೆ ಕರ್ನಾಟಕ ಹೈಕೋರ್ಟ್‌ನಿಂದ ದೊಡ್ಡ ರಿಲೀಫ್ ಸಿಕ್ಕಿದೆ. ಜಂಟಿ ಸರ್ವೆ ವಿರೋಧಿಸಿ 'ಪೊರಕೆ ಚಳವಳಿ' ನಡೆಸಿದ್ದ ಆರು...
- Advertisement -spot_img