Tuesday, August 4, 2026

Ahmed Devar Kovil

Kasaragod ರಾಷ್ಟ್ರಧ್ವಜವನ್ನು ತಲೆಕೆಳಗಾಗಿ ಹಾರಿಸಿದ ಸಚಿವ ಅಹಮದ್ ದೇವರ ಕೋವಿಲ್..!

73ನೇ ಗಣರಾಜ್ಯೋತ್ಸವದ ಸಮಾರಂಭದಲ್ಲಿ ಕಾಸರಗೋಡು(Kasaragod) ಜಿಲ್ಲಾ ಉಸ್ತುವಾರಿ ಸಚಿವ ಅಹಮದ್ ದೇವರ ಕೋವಿಲ್(Ahmed Devar Kovil)ಅವರು ರಾಷ್ಟ್ರಧ್ವಜವನ್ನು ತಲೆಕೆಳಗಾಗಿ ಹಾರಿಸಿ, ಮುಜುಗರಕ್ಕೆ ಈಡಾಗಿದ್ದಾರೆ. ಈ ಗಟನೆ ಕಾಸರಗೋಡು ಮುನ್ಸಿಪಲ್ ಸ್ಟೇಡಿಯಂ(Kasaragod Municipal Stadium)ನಲ್ಲಿ ನಡೆದಿದೆ. ಧ್ವಜಾರೋಹಣ ಮಾಡಿದ ತಕ್ಷಣ ಬಂದರು ಮತ್ತು ಜಿಲ್ಲಾ ಪೊಲೀಸ್ ಮುಖ್ಯಸ್ಥ ವೈಭವ್ ಸಕ್ಸೇನಾ(Vaibhav Saxena), ಪ್ರಭಾರಿ ಜಿಲ್ಲಾಧಿಕಾರಿ  ಎಡಿಎಂ ಏಕೆ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img