73ನೇ ಗಣರಾಜ್ಯೋತ್ಸವದ ಸಮಾರಂಭದಲ್ಲಿ ಕಾಸರಗೋಡು(Kasaragod) ಜಿಲ್ಲಾ ಉಸ್ತುವಾರಿ ಸಚಿವ ಅಹಮದ್ ದೇವರ ಕೋವಿಲ್(Ahmed Devar Kovil)ಅವರು ರಾಷ್ಟ್ರಧ್ವಜವನ್ನು ತಲೆಕೆಳಗಾಗಿ ಹಾರಿಸಿ, ಮುಜುಗರಕ್ಕೆ ಈಡಾಗಿದ್ದಾರೆ. ಈ ಗಟನೆ ಕಾಸರಗೋಡು ಮುನ್ಸಿಪಲ್ ಸ್ಟೇಡಿಯಂ(Kasaragod Municipal Stadium)ನಲ್ಲಿ ನಡೆದಿದೆ. ಧ್ವಜಾರೋಹಣ ಮಾಡಿದ ತಕ್ಷಣ ಬಂದರು ಮತ್ತು ಜಿಲ್ಲಾ ಪೊಲೀಸ್ ಮುಖ್ಯಸ್ಥ ವೈಭವ್ ಸಕ್ಸೇನಾ(Vaibhav Saxena), ಪ್ರಭಾರಿ ಜಿಲ್ಲಾಧಿಕಾರಿ ಎಡಿಎಂ ಏಕೆ...
ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...