Saturday, April 25, 2026

Ahmed Devar Kovil

Kasaragod ರಾಷ್ಟ್ರಧ್ವಜವನ್ನು ತಲೆಕೆಳಗಾಗಿ ಹಾರಿಸಿದ ಸಚಿವ ಅಹಮದ್ ದೇವರ ಕೋವಿಲ್..!

73ನೇ ಗಣರಾಜ್ಯೋತ್ಸವದ ಸಮಾರಂಭದಲ್ಲಿ ಕಾಸರಗೋಡು(Kasaragod) ಜಿಲ್ಲಾ ಉಸ್ತುವಾರಿ ಸಚಿವ ಅಹಮದ್ ದೇವರ ಕೋವಿಲ್(Ahmed Devar Kovil)ಅವರು ರಾಷ್ಟ್ರಧ್ವಜವನ್ನು ತಲೆಕೆಳಗಾಗಿ ಹಾರಿಸಿ, ಮುಜುಗರಕ್ಕೆ ಈಡಾಗಿದ್ದಾರೆ. ಈ ಗಟನೆ ಕಾಸರಗೋಡು ಮುನ್ಸಿಪಲ್ ಸ್ಟೇಡಿಯಂ(Kasaragod Municipal Stadium)ನಲ್ಲಿ ನಡೆದಿದೆ. ಧ್ವಜಾರೋಹಣ ಮಾಡಿದ ತಕ್ಷಣ ಬಂದರು ಮತ್ತು ಜಿಲ್ಲಾ ಪೊಲೀಸ್ ಮುಖ್ಯಸ್ಥ ವೈಭವ್ ಸಕ್ಸೇನಾ(Vaibhav Saxena), ಪ್ರಭಾರಿ ಜಿಲ್ಲಾಧಿಕಾರಿ  ಎಡಿಎಂ ಏಕೆ...
- Advertisement -spot_img

Latest News

Bihar News: ಮಹಿಂದ್ರಾ ಥಾರ್ ಕಾರಣದಿಂದ ಮದುವೆ ಮಂಟಪದಲ್ಲೇ ಮದುವೆ ಕ್ಯಾನ್ಸಲ್

Bihar News: ಬಿಹಾರದ ಗೋಪಾಲ್‌ಗಂಜ್‌ನಲ್ಲಿ ಮದುವೆ ಮಂಟಪದ ತನಕ ಬಂದು ಮದುವೆ ನಿಂತ ಘಟನೆ ನಡೆದಿದೆ. ಉತ್ತರಭಾರತದಲ್ಲಿ ಸಣ್ಣ ಸಣ್ಣ ವಿಷಯಕ್ಕೆ ಮದುವೆ ನಿಲ್ಲುವುದು ಸರ್ವೇ...
- Advertisement -spot_img