Wednesday, June 24, 2026

Ahmed Patel

ಮೈತ್ರಿ ಮುರಿಯೋ ಮಾತನಾಡಿದ್ರಾ ದೇವೇಗೌಡರು?- ಸಿದ್ದು ವಿರುದ್ಧ ಯಾಕೆ ದೂರು…!?

ಬೆಂಗಳೂರು: ದೋಸ್ತಿ ಸರಕಾರದ ಆಂತರಿಕ ತಿಕ್ಕಾಟದಿಂದ ಬೇಸರಗೊಂಡಿರುವ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡರು ಪರಿಸ್ಥಿತಿ ನಿಯಂತ್ರಿಸಲು ಗಂಭೀರ ಕ್ರಮ ಕೈಗೊಳ್ಳದಿದ್ದರೆ,  ಜೆಡಿಎಸ್‌ ತನ್ನ ದಾರಿ ನೋಡಿಕೊಳ್ತೀವಿ ಅಂತ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಕಿವಿ ಹಿಂಡಿದ್ದಾರೆ. ಮೈತ್ರಿ ಸರಕಾರವನ್ನು ಸುಗಮವಾಗಿ ನಡೆಸಿಕೊಂಡು ಹೋಗೋ ವಿಚಾರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅಡ್ಡಗಾಲಾಗಿರುವುದಾಗಿ ರಾಹುಲ್ ಗಾಂಧಿ ಬಳಿ ದೇವೇಗೌಡರು ಅಸಹನೆ...
- Advertisement -spot_img

Latest News

Yallapura News: ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಶಾಸಕ ಶಿವರಾಮ್ ಹೆಬ್ಬಾರ್

Yallapura News: ಯಲ್ಲಾಪುರ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ, ವಿವಾದಾತ್ಮಕ ಹಾಗೂ ಬೇಜವಾಬ್ದಾರಿ ಹೇಳಿಕೆಗಳಿಂದಲೇ ಗುರುತಿಸಿಕೊಂಡಿರುವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣ ರಾಜಕೀಯ ದಿವಾಳಿತನಕ್ಕೆ...
- Advertisement -spot_img